Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಮದನ್​ ಕುಮಾರ್​
|

Updated on: Jun 11, 2023 | 7:17 AM

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

1 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

2 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

3 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

5 / 5
Follow us
ವಾರದಲ್ಲಿ ನಡೆದಾಡುತ್ತೇನೆ ಎಂದಿದ್ದ ಸಿಎಂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ
ವಾರದಲ್ಲಿ ನಡೆದಾಡುತ್ತೇನೆ ಎಂದಿದ್ದ ಸಿಎಂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ
ದೈವ ನೇಮೋತ್ಸವದಲ್ಲಿ ರಾಜಕೀಯ: ಇರಂತಬೆಟ್ಟು ಮನೆತನ ಅಸಮಾಧಾನ
ದೈವ ನೇಮೋತ್ಸವದಲ್ಲಿ ರಾಜಕೀಯ: ಇರಂತಬೆಟ್ಟು ಮನೆತನ ಅಸಮಾಧಾನ
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ
‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ
‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ
ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ
ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್
ಪುನೀತ್ ರಾಜ್​ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು
ಪುನೀತ್ ರಾಜ್​ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಸವಾಲು
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ
ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ