Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Updated on: Jun 11, 2023 | 7:17 AM

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

1 / 5
ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

2 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

3 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

4 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

5 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us