ಅಭಿಷೇಕ್ ಅಂಬರೀಷ್-ಅವಿವಾ ಬಿಡಪ ಮದುವೆಯ ಕಲರ್​ಫುಲ್ ಫೋಟೋಸ್ ಇಲ್ಲಿದೆ

ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಈ ಅದ್ದೂರಿ ಮದುವೆ ನಡೆದಿದೆ. ಅಂಬರೀಷ್ ಅವರು ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟರು.

|

Updated on:Jun 05, 2023 | 2:59 PM

ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆ ಆಗಿದ್ದಾರೆ. ಇಂದು (ಜೂನ್ 5) ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಅಭಿಷೇಕ್ ಅವರು ಅವಿವಾಗೆ ಮಾಂಗಲ್ಯಧಾರಣೆ ಮಾಡಿದರು.

ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆ ಆಗಿದ್ದಾರೆ. ಇಂದು (ಜೂನ್ 5) ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಅಭಿಷೇಕ್ ಅವರು ಅವಿವಾಗೆ ಮಾಂಗಲ್ಯಧಾರಣೆ ಮಾಡಿದರು.

1 / 5
ಸೆಲೆಬ್ರಿಟಿಗಳು, ಕುಟುಂಬದವರ ಸಮ್ಮುಖದಲ್ಲಿ ಈ ವಿವಾಹಕಾರ್ಯ ನೆರವೇರಿದೆ. ಎಲ್ಲರೂ ನವ ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ. ಅವರ ದಾಂಪತ್ಯ ಜೀವನ ಸುಖಕರವಾಗಿರಲಿ ಎಂದು ಹಾರೈಸುತ್ತಿದ್ದಾರೆ.

ಸೆಲೆಬ್ರಿಟಿಗಳು, ಕುಟುಂಬದವರ ಸಮ್ಮುಖದಲ್ಲಿ ಈ ವಿವಾಹಕಾರ್ಯ ನೆರವೇರಿದೆ. ಎಲ್ಲರೂ ನವ ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ. ಅವರ ದಾಂಪತ್ಯ ಜೀವನ ಸುಖಕರವಾಗಿರಲಿ ಎಂದು ಹಾರೈಸುತ್ತಿದ್ದಾರೆ.

2 / 5
ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಈ ಅದ್ದೂರಿ ಮದುವೆ ನಡೆದಿದೆ. ಮುಂಜಾನೆಯೇ ಸುಮಲತಾ ಕುಟುಂಬದವರು ಚಾಮರ ವಜ್ರಕ್ಕೆ ಆಗಮಿಸಿದರು. ಅಭಿಷೇಕ್ ಅಂಬರೀಷ್ ಅವರು ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟರು.

ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಈ ಅದ್ದೂರಿ ಮದುವೆ ನಡೆದಿದೆ. ಮುಂಜಾನೆಯೇ ಸುಮಲತಾ ಕುಟುಂಬದವರು ಚಾಮರ ವಜ್ರಕ್ಕೆ ಆಗಮಿಸಿದರು. ಅಭಿಷೇಕ್ ಅಂಬರೀಷ್ ಅವರು ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟರು.

3 / 5
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಸೆಲೆಬ್ರಿಟಿಗಳ ದಂಡು ನೆರೆದಿತ್ತು. ಹಲವರು ಇವರಿಗೆ ವಿಶ್ ಮಾಡಿ ಶುಭ ಕೋರಿದ್ದಾರೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಸೆಲೆಬ್ರಿಟಿಗಳ ದಂಡು ನೆರೆದಿತ್ತು. ಹಲವರು ಇವರಿಗೆ ವಿಶ್ ಮಾಡಿ ಶುಭ ಕೋರಿದ್ದಾರೆ.

4 / 5
ಅಭಿಷೇಕ್ ಮದುವೆ-ಅವಿವಾ ಕಲರ್​ಫುಲ್ ಫೋಟೋ ವೈರಲ್ ಆಗಿದೆ. ನವ ದಂಪತಿಗೆ ಎಲ್ಲರೂ ಶುಭಕೋರಿದ್ದಾರೆ.

ಅಭಿಷೇಕ್ ಮದುವೆ-ಅವಿವಾ ಕಲರ್​ಫುಲ್ ಫೋಟೋ ವೈರಲ್ ಆಗಿದೆ. ನವ ದಂಪತಿಗೆ ಎಲ್ಲರೂ ಶುಭಕೋರಿದ್ದಾರೆ.

5 / 5

Published On - 2:35 pm, Mon, 5 June 23

Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ