AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಶ್-ಅವಿವಾ ಅರಿಶಿಣ ಶಾಸ್ತ್ರದ ಸಂಭ್ರಮ ಹೇಗಿತ್ತು? ಚಿತ್ರಗಳಲ್ಲಿ ನೋಡಿ

Abhishek-Aviva: ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದಪ್ಪ ವಿವಾಹಕ್ಕೆ ಮುನ್ನ ಶಾಸ್ತ್ರೋಕ್ತವಾಗಿ ಅರಿಶಿಣ ಶಾಸ್ತ್ರ ನಡೆದಿದೆ. ಇಲ್ಲಿವೆ ಕೆಲವು ಕ್ಯೂಟ್ ಚಿತ್ರಗಳು.

ಮಂಜುನಾಥ ಸಿ.
|

Updated on: Jun 02, 2023 | 10:01 PM

Share
ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ವಿವಾಹವಾಗುತ್ತಿದ್ದು, ಇಂದು ಅರಿಶಿಣ ಶಾಸ್ತ್ರ

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ವಿವಾಹವಾಗುತ್ತಿದ್ದು, ಇಂದು ಅರಿಶಿಣ ಶಾಸ್ತ್ರ

1 / 5
ಶಾಸ್ತ್ರೋಕ್ತವಾಗಿ ಇಬ್ಬರ ಮನೆಗಳಲ್ಲಿಯೂ ಅರಿಶಿಣ ಶಾಸ್ತ್ರ ನಡೆದಿದ್ದು ಶಾಸ್ತ್ರದ ಮುದ್ದು ಮುದ್ದಾದ ಚಿತ್ರಗಳಿವು.

ಶಾಸ್ತ್ರೋಕ್ತವಾಗಿ ಇಬ್ಬರ ಮನೆಗಳಲ್ಲಿಯೂ ಅರಿಶಿಣ ಶಾಸ್ತ್ರ ನಡೆದಿದ್ದು ಶಾಸ್ತ್ರದ ಮುದ್ದು ಮುದ್ದಾದ ಚಿತ್ರಗಳಿವು.

2 / 5
ಗೆಳತಿಯಿಂದ ಆಲಿಂಗನದ ಮೂಲಕ ಶುಭಾಶಯ ಸ್ವೀಕರಿಸುತ್ತಿರುವ ಅವಿವಾ ಬಿದಪ್ಪ

ಗೆಳತಿಯಿಂದ ಆಲಿಂಗನದ ಮೂಲಕ ಶುಭಾಶಯ ಸ್ವೀಕರಿಸುತ್ತಿರುವ ಅವಿವಾ ಬಿದಪ್ಪ

3 / 5
ಅಭಿಷೇಕ್ ಅಂಬರೀಶ್​ಗೆ ಆರತಿ ಬೆಳಗುತ್ತಿರುವ ಕುಟುಂಬದ ಹಿರಿಯರು.

ಅಭಿಷೇಕ್ ಅಂಬರೀಶ್​ಗೆ ಆರತಿ ಬೆಳಗುತ್ತಿರುವ ಕುಟುಂಬದ ಹಿರಿಯರು.

4 / 5
ಅಭಿಷೇಕ್ ಅಂಬರೀಶ್ ಮನೆಯಲ್ಲಿ ಅರಿಶಿಣ ಶಾಸ್ತ್ರಕ್ಕೆ ಮಾಡಲಾಗಿದ್ದ ಅರೇಂಜ್​ಮೆಂಟ್ಸ್ ಹೀಗಿತ್ತು.

ಅಭಿಷೇಕ್ ಅಂಬರೀಶ್ ಮನೆಯಲ್ಲಿ ಅರಿಶಿಣ ಶಾಸ್ತ್ರಕ್ಕೆ ಮಾಡಲಾಗಿದ್ದ ಅರೇಂಜ್​ಮೆಂಟ್ಸ್ ಹೀಗಿತ್ತು.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?