AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh: ಅಭಿಷೇಕ್​-ಅವಿವಾ ಮದುವೆಗೆ ಬಂದು ಶುಭ ಕೋರಿದ ಪ್ರಣಿತಾ, ಭಾರತಿ ವಿಷ್ಣುವರ್ಧನ್​, ಅನಿರುದ್ಧ್​, ಅಶ್ವತ್ಥ ನಾರಾಯಣ್​

Abhishek Ambareesh Marriage Photos: ಸೆಲೆಬ್ರಿಟಿ ವಿವಾಹಕ್ಕೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jun 05, 2023 | 5:06 PM

Share
‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

1 / 5
ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

2 / 5
ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

4 / 5
ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

5 / 5
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ