AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh: ಅಭಿಷೇಕ್​-ಅವಿವಾ ಮದುವೆಗೆ ಬಂದು ಶುಭ ಕೋರಿದ ಪ್ರಣಿತಾ, ಭಾರತಿ ವಿಷ್ಣುವರ್ಧನ್​, ಅನಿರುದ್ಧ್​, ಅಶ್ವತ್ಥ ನಾರಾಯಣ್​

Abhishek Ambareesh Marriage Photos: ಸೆಲೆಬ್ರಿಟಿ ವಿವಾಹಕ್ಕೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jun 05, 2023 | 5:06 PM

Share
‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

1 / 5
ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

2 / 5
ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

4 / 5
ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ