AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh: ಅಭಿಷೇಕ್​-ಅವಿವಾ ಮದುವೆಗೆ ಬಂದು ಶುಭ ಕೋರಿದ ಪ್ರಣಿತಾ, ಭಾರತಿ ವಿಷ್ಣುವರ್ಧನ್​, ಅನಿರುದ್ಧ್​, ಅಶ್ವತ್ಥ ನಾರಾಯಣ್​

Abhishek Ambareesh Marriage Photos: ಸೆಲೆಬ್ರಿಟಿ ವಿವಾಹಕ್ಕೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jun 05, 2023 | 5:06 PM

Share
‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

1 / 5
ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

2 / 5
ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

4 / 5
ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

5 / 5
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್