Abhishek Ambareesh: ಅಭಿಷೇಕ್​-ಅವಿವಾ ಮದುವೆಗೆ ಬಂದು ಶುಭ ಕೋರಿದ ಪ್ರಣಿತಾ, ಭಾರತಿ ವಿಷ್ಣುವರ್ಧನ್​, ಅನಿರುದ್ಧ್​, ಅಶ್ವತ್ಥ ನಾರಾಯಣ್​

Abhishek Ambareesh Marriage Photos: ಸೆಲೆಬ್ರಿಟಿ ವಿವಾಹಕ್ಕೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

|

Updated on: Jun 05, 2023 | 5:06 PM

‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

1 / 5
ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

2 / 5
ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

4 / 5
ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್