AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಪೋಸ್ಟರ್ ನೋಡಿ ಥ್ರಿಲ್ ಆದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

TV9 Web
| Edited By: |

Updated on: Aug 27, 2022 | 2:50 PM

Share
ಅಭಿಷೇಕ್ ಅಂಬರೀಶ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಅಭಿಷೇಕ್ ಅಂಬರೀಶ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

1 / 5
‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

2 / 5
‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಂಬರೀಶ್ ಅವರ ಆಪ್ತರಲ್ಲೊಬ್ಬರಾದ ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಂಬರೀಶ್ ಅವರ ಆಪ್ತರಲ್ಲೊಬ್ಬರಾದ ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

3 / 5
ಇಂದು (ಆಗಸ್ಟ್ 27) ಸುಮಲತಾ ಅಂಬರೀಶ್ ಅವರ ಬರ್ತ್​ಡೇ. ಆ ಪ್ರಯುಕ್ತ ಹೊಸ ಸಿನಿಮಾ ಘೋಷಣೆ ಆಗಿದೆ. ಅಂಬರೀಶ್​ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ.

ಇಂದು (ಆಗಸ್ಟ್ 27) ಸುಮಲತಾ ಅಂಬರೀಶ್ ಅವರ ಬರ್ತ್​ಡೇ. ಆ ಪ್ರಯುಕ್ತ ಹೊಸ ಸಿನಿಮಾ ಘೋಷಣೆ ಆಗಿದೆ. ಅಂಬರೀಶ್​ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ.

4 / 5
ಅಭಿಷೇಕ್ ಅಂಬರೀಶ್

ಅಭಿಷೇಕ್ ಅಂಬರೀಶ್

5 / 5
Follow Us
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?