AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಪೋಸ್ಟರ್ ನೋಡಿ ಥ್ರಿಲ್ ಆದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

TV9 Web
| Edited By: |

Updated on: Aug 27, 2022 | 2:50 PM

Share
ಅಭಿಷೇಕ್ ಅಂಬರೀಶ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಅಭಿಷೇಕ್ ಅಂಬರೀಶ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

1 / 5
‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

2 / 5
‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಂಬರೀಶ್ ಅವರ ಆಪ್ತರಲ್ಲೊಬ್ಬರಾದ ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಂಬರೀಶ್ ಅವರ ಆಪ್ತರಲ್ಲೊಬ್ಬರಾದ ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

3 / 5
ಇಂದು (ಆಗಸ್ಟ್ 27) ಸುಮಲತಾ ಅಂಬರೀಶ್ ಅವರ ಬರ್ತ್​ಡೇ. ಆ ಪ್ರಯುಕ್ತ ಹೊಸ ಸಿನಿಮಾ ಘೋಷಣೆ ಆಗಿದೆ. ಅಂಬರೀಶ್​ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ.

ಇಂದು (ಆಗಸ್ಟ್ 27) ಸುಮಲತಾ ಅಂಬರೀಶ್ ಅವರ ಬರ್ತ್​ಡೇ. ಆ ಪ್ರಯುಕ್ತ ಹೊಸ ಸಿನಿಮಾ ಘೋಷಣೆ ಆಗಿದೆ. ಅಂಬರೀಶ್​ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ.

4 / 5
ಅಭಿಷೇಕ್ ಅಂಬರೀಶ್

ಅಭಿಷೇಕ್ ಅಂಬರೀಶ್

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್