AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಪೋಸ್ಟರ್ ನೋಡಿ ಥ್ರಿಲ್ ಆದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

TV9 Web
| Edited By: |

Updated on: Aug 27, 2022 | 2:50 PM

Share
ಅಭಿಷೇಕ್ ಅಂಬರೀಶ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಅಭಿಷೇಕ್ ಅಂಬರೀಶ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

1 / 5
‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

2 / 5
‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಂಬರೀಶ್ ಅವರ ಆಪ್ತರಲ್ಲೊಬ್ಬರಾದ ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಂಬರೀಶ್ ಅವರ ಆಪ್ತರಲ್ಲೊಬ್ಬರಾದ ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

3 / 5
ಇಂದು (ಆಗಸ್ಟ್ 27) ಸುಮಲತಾ ಅಂಬರೀಶ್ ಅವರ ಬರ್ತ್​ಡೇ. ಆ ಪ್ರಯುಕ್ತ ಹೊಸ ಸಿನಿಮಾ ಘೋಷಣೆ ಆಗಿದೆ. ಅಂಬರೀಶ್​ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ.

ಇಂದು (ಆಗಸ್ಟ್ 27) ಸುಮಲತಾ ಅಂಬರೀಶ್ ಅವರ ಬರ್ತ್​ಡೇ. ಆ ಪ್ರಯುಕ್ತ ಹೊಸ ಸಿನಿಮಾ ಘೋಷಣೆ ಆಗಿದೆ. ಅಂಬರೀಶ್​ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ.

4 / 5
ಅಭಿಷೇಕ್ ಅಂಬರೀಶ್

ಅಭಿಷೇಕ್ ಅಂಬರೀಶ್

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ