ಅಭಿಷೇಕ್-ಅವಿವಾ ದಾಂಪತ್ಯಕ್ಕೆ ಒಂದು ವರ್ಷ; ಪ್ರೀತಿಯಿಂದ ಶುಭಕೋರಿದ ಸುಮಲತಾ

ಮಗ ಹಾಗೂ ಸೊಸೆಗೆ ಅವಿವಾ ಅವರು ಪ್ರೀತಿಯಿಂದ ಶುಭಕೋರಿದ್ದಾರೆ. ಮದುವೆ ಸಂದರ್ಭದ ವಿಡಿಯೋ ಹಂಚಿಕೊಂಡು ಇವರಿಗೆ ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ಈ ದಂಪತಿಗೆ ವಿವಾಹ ವಾರ್ಷಿಕೋತ್ಸವದ ವಿಶ್ ತಿಳಿಸಿದ್ದಾರೆ.

|

Updated on: Jun 05, 2024 | 1:04 PM

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ದಾಂಪತ್ಯಕ್ಕೆ ಈಗ ಒಂದು ವರ್ಷ ತುಂಬಿದೆ. 2023ರ ಜೂನ್ 5ರಂದು ಈ ಜೋಡಿ ವಿವಾಹ ಆಯಿತು. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ದಾಂಪತ್ಯಕ್ಕೆ ಈಗ ಒಂದು ವರ್ಷ ತುಂಬಿದೆ. 2023ರ ಜೂನ್ 5ರಂದು ಈ ಜೋಡಿ ವಿವಾಹ ಆಯಿತು. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

1 / 6
ಮಗ ಹಾಗೂ ಸೊಸೆಗೆ ಅವಿವಾ ಅವರು ಪ್ರೀತಿಯಿಂದ ಶುಭಕೋರಿದ್ದಾರೆ. ಮದುವೆ ಸಂದರ್ಭದ ವಿಡಿಯೋ ಹಂಚಿಕೊಂಡು ಇವರಿಗೆ ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ಈ ದಂಪತಿಗೆ ವಿವಾಹ ವಾರ್ಷಿಕೋತ್ಸವದ ವಿಶ್ ತಿಳಿಸಿದ್ದಾರೆ.

ಮಗ ಹಾಗೂ ಸೊಸೆಗೆ ಅವಿವಾ ಅವರು ಪ್ರೀತಿಯಿಂದ ಶುಭಕೋರಿದ್ದಾರೆ. ಮದುವೆ ಸಂದರ್ಭದ ವಿಡಿಯೋ ಹಂಚಿಕೊಂಡು ಇವರಿಗೆ ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ಈ ದಂಪತಿಗೆ ವಿವಾಹ ವಾರ್ಷಿಕೋತ್ಸವದ ವಿಶ್ ತಿಳಿಸಿದ್ದಾರೆ.

2 / 6
ಅಭಿಷೇಕ್ ಹಾಗೂ ಅವಿವಾ ಅವರ ವಿವಾಹ ಸಖತ್ ಅದ್ದೂರಿಯಾಗಿ ನೆರವೇರಿತ್ತು. ಸಾಕಷ್ಟು ಸೆಲೆಬ್ರಿಟಿಗಳು ಈ ಮದುವೆಯಲ್ಲಿ ಹಾಜರಿ ಹಾಕಿದ್ದರು. ಈಗ ನೋಡ ನೋಡುತ್ತಿದ್ದಂತೆ ವರ್ಷವೇ ಕಳೆದಿದೆ.

ಅಭಿಷೇಕ್ ಹಾಗೂ ಅವಿವಾ ಅವರ ವಿವಾಹ ಸಖತ್ ಅದ್ದೂರಿಯಾಗಿ ನೆರವೇರಿತ್ತು. ಸಾಕಷ್ಟು ಸೆಲೆಬ್ರಿಟಿಗಳು ಈ ಮದುವೆಯಲ್ಲಿ ಹಾಜರಿ ಹಾಕಿದ್ದರು. ಈಗ ನೋಡ ನೋಡುತ್ತಿದ್ದಂತೆ ವರ್ಷವೇ ಕಳೆದಿದೆ.

3 / 6
ಅಭಿಷೇಕ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಯಶಸ್ಸು ಈವರೆಗೆ ಸಿಕ್ಕಿಲ್ಲ.

ಅಭಿಷೇಕ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಯಶಸ್ಸು ಈವರೆಗೆ ಸಿಕ್ಕಿಲ್ಲ.

4 / 6
ಇನ್ನು, ಅವಿವಾ ಅವರು ಫ್ಯಾಷನ್ ಡಿಸೈನರ್ ಆಗಿ ಗುರುತಿಸಿಕೊಂಡಿದ್ದಾರೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಮಗಳು ಅವಿವಾ.

ಇನ್ನು, ಅವಿವಾ ಅವರು ಫ್ಯಾಷನ್ ಡಿಸೈನರ್ ಆಗಿ ಗುರುತಿಸಿಕೊಂಡಿದ್ದಾರೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಮಗಳು ಅವಿವಾ.

5 / 6
ಇತ್ತೀಚೆಗೆ ಅಭಿಷೇಕ್ ಹಾಗೂ ಅವಿವಾ ಕಡೆಯಿಂದ ಏನಾದರೂ ಗುಡ್​​ನ್ಯೂಸ್ ಇದೆಯೇ ಎಂದು ಸುಮಲತಾಗೆ ಕೇಳಲಾಯಿತು. ಆ ರೀತಿ ಯಾವುದೇ ಅಪ್​ಡೇಟ್ ಇಲ್ಲ ಎಂದು ಸುಮಲತಾ ಸ್ಪಷ್ಟನೆ ನೀಡಿದ್ದರು.

ಇತ್ತೀಚೆಗೆ ಅಭಿಷೇಕ್ ಹಾಗೂ ಅವಿವಾ ಕಡೆಯಿಂದ ಏನಾದರೂ ಗುಡ್​​ನ್ಯೂಸ್ ಇದೆಯೇ ಎಂದು ಸುಮಲತಾಗೆ ಕೇಳಲಾಯಿತು. ಆ ರೀತಿ ಯಾವುದೇ ಅಪ್​ಡೇಟ್ ಇಲ್ಲ ಎಂದು ಸುಮಲತಾ ಸ್ಪಷ್ಟನೆ ನೀಡಿದ್ದರು.

6 / 6
Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್