AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಜಾರಿ, ವಿದ್ಯಾರ್ಥಿಗಳ ಪರದಾಟ: ಗದಗನಲ್ಲಿ ಎಬಿವಿಪಿ ಪ್ರತಿಭಟನೆ

ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಸರ್ಕಾರ ಮತ್ತು ಕೆಎಸ್​ಆರ್​ಟಿಸಿ ವಿರುದ್ಧ ಸಿಡಿದೆದಿದ್ದಾರೆ. ಗದಗ ನಗರದ ಪುಟ್ಟರಾಜ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ವಿವೇಕ ಬಿರಾದಾರ|

Updated on:Dec 01, 2023 | 2:34 PM

Share
ABVP strike in Gadag for no bus in gadag to go school and colleges

ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗುತ್ತಿದೆ.

1 / 6
ABVP strike in Gadag for no bus in gadag to go school and colleges

ಹೀಗಾಗಿ ವಿದ್ಯಾರ್ಥಿಗಳು ಸರ್ಕಾರ ಮತ್ತು ಕೆಎಸ್​ಆರ್​ಟಿಸಿ ವಿರುದ್ಧ ಸಿಡಿದೆದಿದ್ದಾರೆ. ಗದಗ ನಗರದ ಪುಟ್ಟರಾಜ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

2 / 6
ABVP strike in Gadag for no bus in gadag to go school and colleges

ಈ ವೇಳೆ ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು ತೂರಿದ್ದಾರೆ ಎಂದು ಬಸ್​ ಚಾಲಕ ಆರೋಪ ಮಾಡಿದ್ದಾರೆ.

3 / 6
ABVP strike in Gadag for no bus in gadag to go school and colleges

ಪುಟ್ಟರಾಜ್ ಬಸ್ ನಿಲ್ದಾಣದ ಎರಡು ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಇದರಿಂದ ಬಸ್​ಗಳು ರಸ್ತೆಯಲ್ಲೇ ನಿಂತಿದ್ದವು. ಹೀಗಾಗಿ ಕೆಲಕಾಲ ಟ್ರಾಫಿಕ್​ ಜಾಮ್ ಆಗಿತ್ತು.

4 / 6
ABVP strike in Gadag for no bus in gadag to go school and colleges

ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಿಪಿಐ ಡಿಬಿ ಪಾಟೀಲ್ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಸಿಪಿಐ ನಡುವೆ ವಾಗ್ವಾದ ನಡೆಯಿತು.

5 / 6
ABVP strike in Gadag for no bus in gadag to go school and colleges

ಬಳಿಕ ವಿದ್ಯಾರ್ಥಿಗಳು ಸಿಪಿಐ ಡಿಬಿ ಪಾಟೀಲ್​ ಅವರನ್ನು ಸುತ್ತುವರಿದು, ರಸ್ತೆ ಬಂದ್​ ಮಾಡಿದರು. ಇದರಿಂದ 20ಕ್ಕೂ ಹೆಚ್ಚು ಬಸ್​ಗಳು ರಸ್ತೆಯಲ್ಲೇ ನಿಂತಿದ್ದವು.

6 / 6

Published On - 2:32 pm, Fri, 1 December 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ