AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ಈ ವಿಷಯ ಇತರರೊಂದಿಗೆ ಹಂಚಿಕೊಳ್ಳುವುದ ತಪ್ಪಿಸಿ, ಇಲ್ಲವಾದಲ್ಲಿ ನಗೆಪಾಟಲು ಆಗಲು ಹೆಚ್ಚು ಸಮಯ ಬೇಕಾಗಲ್ಲ!

Acharya Chanakya: ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ವಿಷಯಗಳ ಬಗ್ಗೆ ಹೇಳಿದ್ದಾರೆ. ಅವರ ಪ್ರಕಾರ, ಒಬ್ಬ ವ್ಯಕ್ತಿಯು ತಾನು ಮಾಡುವ ಕಾರ್ಯಗಳಿಗೆ ಅನುಗುಣವಾಗಿ ಫಲವನ್ನು ಪಡೆಯುತ್ತಾನೆ. ಜೀವನದಲ್ಲಿ ಕೆಲವು ವಿಷಯಗಳನ್ನು ಎಲ್ಲರೊಂದಿಗೂ ಹಂಚಿಕೊಳ್ಳುವುದನ್ನು ತಪ್ಪಿಸಬೇಕು. ಏಕೆಂದರೆ ಅವು ತಪ್ಪು ಅಭಿಪ್ರಾಯ ಮೂಡಿಸಿ, ನಿಮ್ಮನ್ನು ನಗೆಪಾಟಲಿಗೆ ಈಡುಮಾಡಬಹುದು.

TV9 Web
| Edited By: |

Updated on: Nov 24, 2022 | 6:06 AM

Share
1. ಒಬ್ಬ ವ್ಯಕ್ತಿಯು ತನ್ನ ಜೀವನಕ್ಕೆ ಸಂಬಂಧಿಸಿದ ಕೆಲವು ವಿಷಯಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಈ ತಪ್ಪು ಮಾಡುವುದರಿಂದ ನಗೆಪಾಟಲಿಗೆ ಕಾರಣವಾಗಬಹುದು ಅಥವಾ ಇತರರ ಮುಂದೆ ನಿಮ್ಮನ್ನು ನಗುವಂತೆ ಮಾಡಬಹುದು. ಚಾಣಕ್ಯ ನೀತಿ ಪ್ರಕಾರ, ಕೆಲವನ್ನು ಹಂಚಿಕೊಳ್ಳುವ ಮೊದಲು ನೀವು ಅದರ ಬಗ್ಗೆ 10 ಬಾರಿ ಯೋಚಿಸಬೇಕು ಎಂಬುದನ್ನು ತಿಳಿಯಿರಿ.

1. ಒಬ್ಬ ವ್ಯಕ್ತಿಯು ತನ್ನ ಜೀವನಕ್ಕೆ ಸಂಬಂಧಿಸಿದ ಕೆಲವು ವಿಷಯಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಈ ತಪ್ಪು ಮಾಡುವುದರಿಂದ ನಗೆಪಾಟಲಿಗೆ ಕಾರಣವಾಗಬಹುದು ಅಥವಾ ಇತರರ ಮುಂದೆ ನಿಮ್ಮನ್ನು ನಗುವಂತೆ ಮಾಡಬಹುದು. ಚಾಣಕ್ಯ ನೀತಿ ಪ್ರಕಾರ, ಕೆಲವನ್ನು ಹಂಚಿಕೊಳ್ಳುವ ಮೊದಲು ನೀವು ಅದರ ಬಗ್ಗೆ 10 ಬಾರಿ ಯೋಚಿಸಬೇಕು ಎಂಬುದನ್ನು ತಿಳಿಯಿರಿ.

1 / 5
2. ಜೀವನದಲ್ಲಿ ಸಮಸ್ಯೆಗಳು ಬರುತ್ತಲೇ ಇರುತ್ತವೆ. ಕೆಲವೊಮ್ಮೆ ಕುಟುಂಬದ ಸದಸ್ಯರಿಂದಲೂ ಈ ಸಮಸ್ಯೆಗಳು ಉದ್ಭವಿಸಬಹುದು. ಒಬ್ಬ ವ್ಯಕ್ತಿಯು, ಕೋಪ ಅಥವಾ ಒತ್ತಡದಲ್ಲಿ ಕುಟುಂಬ ಸದಸ್ಯರಿಗೆ ಕೆಟ್ಟದ್ದನ್ನು ಮಾಡುವ ತಪ್ಪನ್ನು ಮಾಡುತ್ತಾನೆ. ಇದನ್ನು ಮಾಡುವುದನ್ನು ತಪ್ಪಿಸಿ.

2. ಜೀವನದಲ್ಲಿ ಸಮಸ್ಯೆಗಳು ಬರುತ್ತಲೇ ಇರುತ್ತವೆ. ಕೆಲವೊಮ್ಮೆ ಕುಟುಂಬದ ಸದಸ್ಯರಿಂದಲೂ ಈ ಸಮಸ್ಯೆಗಳು ಉದ್ಭವಿಸಬಹುದು. ಒಬ್ಬ ವ್ಯಕ್ತಿಯು, ಕೋಪ ಅಥವಾ ಒತ್ತಡದಲ್ಲಿ ಕುಟುಂಬ ಸದಸ್ಯರಿಗೆ ಕೆಟ್ಟದ್ದನ್ನು ಮಾಡುವ ತಪ್ಪನ್ನು ಮಾಡುತ್ತಾನೆ. ಇದನ್ನು ಮಾಡುವುದನ್ನು ತಪ್ಪಿಸಿ.

2 / 5
3. ಆಚಾರ್ಯ ಚಾಣಕ್ಯರ ಪ್ರಕಾರ, ಯಾವುದೇ ವ್ಯಕ್ತಿ ತನ್ನ ದೈಹಿಕ ಸಂಬಂಧವನ್ನು ಸಾರ್ವಜನಿಕಗೊಳಿಸಬಾರದು. ಚಾಣಕ್ಯನ ಪ್ರಕಾರ, ಈ ತಪ್ಪಿಗೆ ಶಿಕ್ಷೆಯನ್ನು ವೈವಾಹಿಕ ಜೀವನದ ವಿನಾಶದ ರೂಪದಲ್ಲಿ ಎದುರಿಸಬೇಕಾಗಬಹುದು. ನೀವು ಇತರರ ದೃಷ್ಟಿಯಲ್ಲಿ ನಗೆಪಾಟಲಿಗೀಡಾಗಲು ಬಯಸದಿದ್ದರೆ, ಅಪ್ಪಿತಪ್ಪಾಗಿಯೂ ಈ ತಪ್ಪನ್ನು ಮಾಡಬೇಡಿ.

3. ಆಚಾರ್ಯ ಚಾಣಕ್ಯರ ಪ್ರಕಾರ, ಯಾವುದೇ ವ್ಯಕ್ತಿ ತನ್ನ ದೈಹಿಕ ಸಂಬಂಧವನ್ನು ಸಾರ್ವಜನಿಕಗೊಳಿಸಬಾರದು. ಚಾಣಕ್ಯನ ಪ್ರಕಾರ, ಈ ತಪ್ಪಿಗೆ ಶಿಕ್ಷೆಯನ್ನು ವೈವಾಹಿಕ ಜೀವನದ ವಿನಾಶದ ರೂಪದಲ್ಲಿ ಎದುರಿಸಬೇಕಾಗಬಹುದು. ನೀವು ಇತರರ ದೃಷ್ಟಿಯಲ್ಲಿ ನಗೆಪಾಟಲಿಗೀಡಾಗಲು ಬಯಸದಿದ್ದರೆ, ಅಪ್ಪಿತಪ್ಪಾಗಿಯೂ ಈ ತಪ್ಪನ್ನು ಮಾಡಬೇಡಿ.

3 / 5
4. ಕೆಲವರಿಗೆ ತಮ್ಮದೇ ಜೋಕುಗಳನ್ನು ಎಲ್ಲೆಂದರಲ್ಲಿ ಹಾರಿಸುವ ಅಭ್ಯಾಸವಿರುತ್ತದೆ. ಇದನ್ನು ಮಾಡುವುದರಿಂದ ನಿಮಗೆ ಸಂತೋಷವಾಗಬಹುದು, ಆದರೆ ಚಾಣಕ್ಯ ನೀತಿಯ ಪ್ರಕಾರ ಇದು ತಪ್ಪು. ಮತ್ತು ಇದರಿಂದ ನೀವು ಅನೇಕ ಸ್ಥಳಗಳಲ್ಲಿ ಮುಜುಗರವನ್ನು ಎದುರಿಸಬೇಕಾಗಬಹುದು ಎಚ್ಚರ.

4. ಕೆಲವರಿಗೆ ತಮ್ಮದೇ ಜೋಕುಗಳನ್ನು ಎಲ್ಲೆಂದರಲ್ಲಿ ಹಾರಿಸುವ ಅಭ್ಯಾಸವಿರುತ್ತದೆ. ಇದನ್ನು ಮಾಡುವುದರಿಂದ ನಿಮಗೆ ಸಂತೋಷವಾಗಬಹುದು, ಆದರೆ ಚಾಣಕ್ಯ ನೀತಿಯ ಪ್ರಕಾರ ಇದು ತಪ್ಪು. ಮತ್ತು ಇದರಿಂದ ನೀವು ಅನೇಕ ಸ್ಥಳಗಳಲ್ಲಿ ಮುಜುಗರವನ್ನು ಎದುರಿಸಬೇಕಾಗಬಹುದು ಎಚ್ಚರ.

4 / 5
5. ದಾನದಿಂದ ಪುಣ್ಯವನ್ನು ಗಳಿಸಬಹುದು, ಆದರೆ ದಾನವನ್ನು ಯಾವಾಗಲೂ ಗೌಪ್ಯವಾಗಿಡಬೇಕೆಂದು ಚಾಣಕ್ಯ ನೀತಿ ಹೇಳುತ್ತದೆ. ದಾನ ಮಾಡಿರುವುದರ ಬಗ್ಗೆ ಯಾರಿಗಾದರೂ ಹೇಳುವುದು ಹಾನಿ ಮಾಡುವುದಿಲ್ಲ, ಆದರೆ ರಹಸ್ಯ ದಾನದಿಂದ ಉತ್ತಮ ಫಲಿತಾಂಶಗಳನ್ನು ಕಾಣಬಹುದು.

5. ದಾನದಿಂದ ಪುಣ್ಯವನ್ನು ಗಳಿಸಬಹುದು, ಆದರೆ ದಾನವನ್ನು ಯಾವಾಗಲೂ ಗೌಪ್ಯವಾಗಿಡಬೇಕೆಂದು ಚಾಣಕ್ಯ ನೀತಿ ಹೇಳುತ್ತದೆ. ದಾನ ಮಾಡಿರುವುದರ ಬಗ್ಗೆ ಯಾರಿಗಾದರೂ ಹೇಳುವುದು ಹಾನಿ ಮಾಡುವುದಿಲ್ಲ, ಆದರೆ ರಹಸ್ಯ ದಾನದಿಂದ ಉತ್ತಮ ಫಲಿತಾಂಶಗಳನ್ನು ಕಾಣಬಹುದು.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ