AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ