AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
Web contact
Web contact

TV9 Kannada

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?