AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ