AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್