AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ