AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ