‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Jan 09, 2023 | 11:44 AM

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್