AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್