AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್