AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಸಿನಿಮಾ ನಿರ್ದೇಶಕ ಅಟ್ಲೀ ಪತ್ನಿ ಯಾರು, ಹೇಗಿದ್ದಾರೆ ನೋಡಿ

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

TV9 Web
| Edited By: |

Updated on: Jan 09, 2023 | 11:44 AM

Share
ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

ನಿರ್ದೇಶಕ ಅಟ್ಲೀ ಅವರು ಈವರೆಗೆ ನಿರ್ದೇಶನ ಮಾಡಿದ್ದು ನಾಲ್ಕು ಸಿನಿಮಾಗಳು ಮಾತ್ರ. ಈ ನಾಲ್ಕೂ ಚಿತ್ರಗಳು ಹಿಟ್ ಆಗಿವೆ. ‘ರಾಜ ರಾಣಿ’ ಅವರ ಮೊದಲ ಸಿನಿಮಾ. ಈ ಚಿತ್ರ 2013ರಲ್ಲಿ ರಿಲೀಸ್ ಆಯಿತು.

1 / 5
‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

‘ರಾಜಾ ರಾಣಿ’ ಬಳಿಕ ಬ್ಯಾಕ್​ ಟು ಬ್ಯಾಕ್ ಮೂರು ಸಿನಿಮಾಗಳನ್ನು ದಳಪತಿ ವಿಜಯ್ ಜತೆ ಮಾಡಿದರು. ಸದ್ಯ ಅಟ್ಲೀ ಅವರು ದಳಪತಿ ವಿಜಯ್ ಜತೆ ಸಿನಿಮಾ ಮಾಡುತ್ತಿದ್ದಾರೆ.

2 / 5
ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಅಟ್ಲೀ ಅವರು 2014ರಲ್ಲಿ ನಟಿ ಪ್ರಿಯಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

3 / 5
ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

ಪ್ರಿಯಾ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಸಮಯ ಸಿಕ್ಕಾಗ ಅಟ್ಲೀ ಜತೆ ಅವರು ಸುತ್ತಾಟ ನಡೆಸುತ್ತಾರೆ.

4 / 5
ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

ಶಾರುಖ್ ಖಾನ್ ನಟನೆಯ ‘ಜವಾನ್​’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ.

5 / 5
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್