AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ, ಮಗನೊಡನೆ ತಿರುಪತಿ, ಕಾಳಹಸ್ತಿ ದೇವಾಲಯಗಳಿಗೆ ದರ್ಶನ್ ಭೇಟಿ

Darshan Family: ನಟ ದರ್ಶನ್ ತೂಗುದೀಪ್ ತಮ್ಮ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಜೊತೆ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Feb 09, 2024 | 9:28 PM

ನಟ ದರ್ಶನ್ ತೂಗುದೀಪ ಅವರು ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಾಗೂ ಪುತ್ರ ವಿನೀಶ್ ಜೊತೆ ತಿರುಪತಿ ಹಾಗೂ ಕಾಳಹಸ್ತಿ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.

ನಟ ದರ್ಶನ್ ತೂಗುದೀಪ ಅವರು ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಾಗೂ ಪುತ್ರ ವಿನೀಶ್ ಜೊತೆ ತಿರುಪತಿ ಹಾಗೂ ಕಾಳಹಸ್ತಿ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.

1 / 7
ದರ್ಶನ್​ರ ಹುಟ್ಟುಹಬ್ಬ ಹತ್ತಿರದಲ್ಲಿದ್ದು, ಜೊತೆಗೆ ಹೊಸ ಸಿನಿಮಾ ಸಹ ಪ್ರಾರಂಭವಾಗಲಿದೆ. ಇದರ ನಡುವೆ ಕುಟುಂಬದೊಡನೆ ದೇವಾಲಯಕ್ಕೆ ದರ್ಶನ್ ಭೇಟಿ ನೀಡಿದ್ದಾರೆ.

ದರ್ಶನ್​ರ ಹುಟ್ಟುಹಬ್ಬ ಹತ್ತಿರದಲ್ಲಿದ್ದು, ಜೊತೆಗೆ ಹೊಸ ಸಿನಿಮಾ ಸಹ ಪ್ರಾರಂಭವಾಗಲಿದೆ. ಇದರ ನಡುವೆ ಕುಟುಂಬದೊಡನೆ ದೇವಾಲಯಕ್ಕೆ ದರ್ಶನ್ ಭೇಟಿ ನೀಡಿದ್ದಾರೆ.

2 / 7
ಕುಟುಂಬ ಮಾತ್ರವೇ ಅಲ್ಲದೆ ಕೆಲವು ಗೆಳೆಯರನ್ನು ಸಹ ದರ್ಶನ್ ತಮ್ಮೊಟ್ಟಿಗೆ ಕರೆದೊಯ್ದಿದ್ದಾರೆ. ಎಂಎಲ್​ಎ ಸತೀಶ್ ರೆಡ್ಡಿ, ಸಚ್ಚಿದಾನಂದ ಅವರು ದರ್ಶನ್ ಜೊತೆಗಿದ್ದರು.

ಕುಟುಂಬ ಮಾತ್ರವೇ ಅಲ್ಲದೆ ಕೆಲವು ಗೆಳೆಯರನ್ನು ಸಹ ದರ್ಶನ್ ತಮ್ಮೊಟ್ಟಿಗೆ ಕರೆದೊಯ್ದಿದ್ದಾರೆ. ಎಂಎಲ್​ಎ ಸತೀಶ್ ರೆಡ್ಡಿ, ಸಚ್ಚಿದಾನಂದ ಅವರು ದರ್ಶನ್ ಜೊತೆಗಿದ್ದರು.

3 / 7
ದರ್ಶನ್ ಆಗಾಗ್ಗೆ ದೇವಾಲಯಗಳಿಗೆ ಭೇಟಿ ನೀಡುವುದುಂಟು. ಈ ಹಿಂದೆ ‘ರಾಬರ್ಟ್’ ಸಿನಿಮಾ ಸಂದರ್ಭದಲ್ಲಿ ತಿರುಪತಿಗೆ ದರ್ಶನ್ ಭೇಟಿ ನೀಡಿದ್ದರು.

ದರ್ಶನ್ ಆಗಾಗ್ಗೆ ದೇವಾಲಯಗಳಿಗೆ ಭೇಟಿ ನೀಡುವುದುಂಟು. ಈ ಹಿಂದೆ ‘ರಾಬರ್ಟ್’ ಸಿನಿಮಾ ಸಂದರ್ಭದಲ್ಲಿ ತಿರುಪತಿಗೆ ದರ್ಶನ್ ಭೇಟಿ ನೀಡಿದ್ದರು.

4 / 7
ಕೆಲ ದಿನಗಳ ಹಿಂದಷ್ಟೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಆಪ್ತೆ ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಟೀಕೆ, ಮೂದಲಿಕೆ ನಡೆದಿತ್ತು.

ಕೆಲ ದಿನಗಳ ಹಿಂದಷ್ಟೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಆಪ್ತೆ ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಟೀಕೆ, ಮೂದಲಿಕೆ ನಡೆದಿತ್ತು.

5 / 7
ವಿವಾದವಾದ ಬೆನ್ನಲ್ಲೆ ಪವಿತ್ರಾ ಗೌಡ, ದರ್ಶನ್ ಜೊತೆಗಿನ ತಮ್ಮ ಚಿತ್ರಗಳನ್ನು ಹಂಚಿಕೊಂಡಿದ್ದರು. ಆದರೆ ಈಗ ದರ್ಶನ್, ಪತ್ನಿಯೊಟ್ಟಿಗೆ ದೇವಾಲಯಗಳಿಗೆ ಭೇಟಿ ನೀಡಿ ಪರೋಕ್ಷ ಸಂದೇಶ ರವಾನಿಸಿದಂತಿದೆ.

ವಿವಾದವಾದ ಬೆನ್ನಲ್ಲೆ ಪವಿತ್ರಾ ಗೌಡ, ದರ್ಶನ್ ಜೊತೆಗಿನ ತಮ್ಮ ಚಿತ್ರಗಳನ್ನು ಹಂಚಿಕೊಂಡಿದ್ದರು. ಆದರೆ ಈಗ ದರ್ಶನ್, ಪತ್ನಿಯೊಟ್ಟಿಗೆ ದೇವಾಲಯಗಳಿಗೆ ಭೇಟಿ ನೀಡಿ ಪರೋಕ್ಷ ಸಂದೇಶ ರವಾನಿಸಿದಂತಿದೆ.

6 / 7
ದರ್ಶನ್ ಫೆಬ್ರವರಿ 17ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಅದರ ಜೊತೆಗೆ ಅವರ ಹೊಸ ಸಿನಿಮಾ ‘ಡೆವಿಲ್’ ಸಹ ಪ್ರಾರಂಭವಾಗಲಿದೆ.

ದರ್ಶನ್ ಫೆಬ್ರವರಿ 17ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಅದರ ಜೊತೆಗೆ ಅವರ ಹೊಸ ಸಿನಿಮಾ ‘ಡೆವಿಲ್’ ಸಹ ಪ್ರಾರಂಭವಾಗಲಿದೆ.

7 / 7
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ