Sign In

By signing in or creating an account, you agree with Associated Broadcasting Company's Terms & Conditions and Privacy Policy.

81ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್

ದ್ವಾರಕೀಶ್ ಅವರಿಗೆ ಚಿತ್ರರಂಗದಲ್ಲಿ ಇರುವ ಅನುಭವ ಅಪಾರ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಚಿತ್ರರಂಗದ ಹಲವು ಖ್ಯಾತ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಮಾಡಿದ ಸಿನಿಮಾಗಳು ಈಗಲೂ ಅನೇಕರ ಫೇವರಿಟ್ ಲಿಸ್ಟ್​ನಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Aug 19, 2023 | 1:13 PM

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರಿಗೆ ಇಂದು (ಆಗಸ್ಟ್ 19) ಜನ್ಮದಿನದ ಸಂಭ್ರಮ. ಅವರು 81ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅವರಿಗೆ ಚಿತ್ರರಂಗದ ಅನೇಕರು ಶುಭ ಹಾರೈಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರಿಗೆ ಇಂದು (ಆಗಸ್ಟ್ 19) ಜನ್ಮದಿನದ ಸಂಭ್ರಮ. ಅವರು 81ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅವರಿಗೆ ಚಿತ್ರರಂಗದ ಅನೇಕರು ಶುಭ ಹಾರೈಸಿದ್ದಾರೆ.

1 / 6
ಕರ್ನಾಟಕ ಫಿಲ್ಮ್​ ಚೇಂಬರ್ ಅಧ್ಯಕ್ಷ ಭಾ.ಮ. ಹರೀಶ್ ಹಾಗೂ ಇತರ ಪದಾಧಿಕಾರಿಗಳು ದ್ವಾರಕೀಶ್ ಮನೆಗೆ ಭೇಟಿ ನೀಡಿದ್ದಾರೆ. ದ್ವಾರಕೀಶ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಫಿಲ್ಮ್​ ಚೇಂಬರ್ ಅಧ್ಯಕ್ಷ ಭಾ.ಮ. ಹರೀಶ್ ಹಾಗೂ ಇತರ ಪದಾಧಿಕಾರಿಗಳು ದ್ವಾರಕೀಶ್ ಮನೆಗೆ ಭೇಟಿ ನೀಡಿದ್ದಾರೆ. ದ್ವಾರಕೀಶ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿ ಅವರನ್ನು ಸನ್ಮಾನಿಸಲಾಯಿತು.

2 / 6
ದ್ವಾರಕೀಶ್ ಅವರಿಗೆ ಚಿತ್ರರಂಗದಲ್ಲಿ ಇರುವ ಅನುಭವ ಅಪಾರ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಚಿತ್ರರಂಗದ ಹಲವು ಖ್ಯಾತ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಮಾಡಿದ ಸಿನಿಮಾಗಳು ಈಗಲೂ ಅನೇಕರ ಫೇವರಿಟ್ ಲಿಸ್ಟ್​ನಲ್ಲಿದೆ.

ದ್ವಾರಕೀಶ್ ಅವರಿಗೆ ಚಿತ್ರರಂಗದಲ್ಲಿ ಇರುವ ಅನುಭವ ಅಪಾರ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಚಿತ್ರರಂಗದ ಹಲವು ಖ್ಯಾತ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಮಾಡಿದ ಸಿನಿಮಾಗಳು ಈಗಲೂ ಅನೇಕರ ಫೇವರಿಟ್ ಲಿಸ್ಟ್​ನಲ್ಲಿದೆ.

3 / 6
ದ್ವಾರಕೀಶ್ ಅವರು ಹಾಸ್ಯ ಪಾತ್ರದ ಮೂಲಕ ಜನಮನ ಗೆದ್ದಿದ್ದಾರೆ. ಅವರು ಮಾಡುತ್ತಿದ್ದ ಕಾಮಿಡಿಗೆ ಪ್ರೇಕ್ಷಕರು ಹೊಟ್ಟೆಹುಣ್ಣಾಗುವಂತೆ ನಕ್ಕಿದ್ದಿದೆ. ಅವರು ಮಾಡಿರುವ ಪಾತ್ರಗಳು ಈಗಲೂ ಜನಮನದಲ್ಲಿ ಉಳಿದುಕೊಂಡಿವೆ.

ದ್ವಾರಕೀಶ್ ಅವರು ಹಾಸ್ಯ ಪಾತ್ರದ ಮೂಲಕ ಜನಮನ ಗೆದ್ದಿದ್ದಾರೆ. ಅವರು ಮಾಡುತ್ತಿದ್ದ ಕಾಮಿಡಿಗೆ ಪ್ರೇಕ್ಷಕರು ಹೊಟ್ಟೆಹುಣ್ಣಾಗುವಂತೆ ನಕ್ಕಿದ್ದಿದೆ. ಅವರು ಮಾಡಿರುವ ಪಾತ್ರಗಳು ಈಗಲೂ ಜನಮನದಲ್ಲಿ ಉಳಿದುಕೊಂಡಿವೆ.

4 / 6
1964ರಲ್ಲಿ ರಿಲೀಸ್ ಆದ ‘ವೀರ ಸಂಕಲ್ಪ’ ಚಿತ್ರದ ಮೂಲಕ ದ್ವಾರಕೀಶ್ ಅವರು ಕಲಾವಿದನಾಗಿ ಚಿತ್ರರಂಗಕ್ಕೆ ಎಂಟ್ರಿ ಪಡೆದರು. ನಂತರ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಬಳಿಕ ಅವರು ಸಿನಿಮಾ ನಿರ್ಮಾಣಕ್ಕೂ ಇಳಿದರು.

1964ರಲ್ಲಿ ರಿಲೀಸ್ ಆದ ‘ವೀರ ಸಂಕಲ್ಪ’ ಚಿತ್ರದ ಮೂಲಕ ದ್ವಾರಕೀಶ್ ಅವರು ಕಲಾವಿದನಾಗಿ ಚಿತ್ರರಂಗಕ್ಕೆ ಎಂಟ್ರಿ ಪಡೆದರು. ನಂತರ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಬಳಿಕ ಅವರು ಸಿನಿಮಾ ನಿರ್ಮಾಣಕ್ಕೂ ಇಳಿದರು.

5 / 6
1996ರ ‘ಮಮತೆಯ ಬಂಧನ’ ಚಿತ್ರದ ಮೂಲಕ ದ್ವಾರಕೀಶ್ ಅವರು ನಿರ್ಮಾಪಕರಾದರು. ‘ನೀ ಬರೆದ ಕಾದಂಬರಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿ ನಿರ್ದೇಶಕನ ಕ್ಯಾಪ್ ತೊಟ್ಟರು. ಸಾಕಷ್ಟು ಚಿತ್ರಗಳನ್ನು ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ.

1996ರ ‘ಮಮತೆಯ ಬಂಧನ’ ಚಿತ್ರದ ಮೂಲಕ ದ್ವಾರಕೀಶ್ ಅವರು ನಿರ್ಮಾಪಕರಾದರು. ‘ನೀ ಬರೆದ ಕಾದಂಬರಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿ ನಿರ್ದೇಶಕನ ಕ್ಯಾಪ್ ತೊಟ್ಟರು. ಸಾಕಷ್ಟು ಚಿತ್ರಗಳನ್ನು ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ.

6 / 6
Follow us
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ