AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​​ ಗ್ಲಾಸ್​ ಹಾಕಿ ಕೂಲಾಗಿ ಪೋಸ್ ನೀಡಿದ ನಟ ಗಣೇಶ್​: ‘ಸೂಪರ್’​ ಎಂದ ಫ್ಯಾನ್ಸ್​​​

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:26 PM

Share
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

2 / 5
ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

3 / 5
ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

4 / 5
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

5 / 5
Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ