AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​​ ಗ್ಲಾಸ್​ ಹಾಕಿ ಕೂಲಾಗಿ ಪೋಸ್ ನೀಡಿದ ನಟ ಗಣೇಶ್​: ‘ಸೂಪರ್’​ ಎಂದ ಫ್ಯಾನ್ಸ್​​​

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:26 PM

Share
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

2 / 5
ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

3 / 5
ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

4 / 5
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

5 / 5
Follow Us
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!