AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​​ ಗ್ಲಾಸ್​ ಹಾಕಿ ಕೂಲಾಗಿ ಪೋಸ್ ನೀಡಿದ ನಟ ಗಣೇಶ್​: ‘ಸೂಪರ್’​ ಎಂದ ಫ್ಯಾನ್ಸ್​​​

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:26 PM

Share
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

2 / 5
ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

3 / 5
ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

4 / 5
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

5 / 5
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ