AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​​ ಗ್ಲಾಸ್​ ಹಾಕಿ ಕೂಲಾಗಿ ಪೋಸ್ ನೀಡಿದ ನಟ ಗಣೇಶ್​: ‘ಸೂಪರ್’​ ಎಂದ ಫ್ಯಾನ್ಸ್​​​

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:26 PM

Share
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

2 / 5
ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

3 / 5
ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

4 / 5
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್