AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​​ ಗ್ಲಾಸ್​ ಹಾಕಿ ಕೂಲಾಗಿ ಪೋಸ್ ನೀಡಿದ ನಟ ಗಣೇಶ್​: ‘ಸೂಪರ್’​ ಎಂದ ಫ್ಯಾನ್ಸ್​​​

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:26 PM

Share
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

2 / 5
ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

3 / 5
ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

4 / 5
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

5 / 5
Follow Us
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು