AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​​ ಗ್ಲಾಸ್​ ಹಾಕಿ ಕೂಲಾಗಿ ಪೋಸ್ ನೀಡಿದ ನಟ ಗಣೇಶ್​: ‘ಸೂಪರ್’​ ಎಂದ ಫ್ಯಾನ್ಸ್​​​

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:26 PM

Share
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

2 / 5
ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

3 / 5
ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

4 / 5
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

5 / 5
Follow Us
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ