AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​​ ಗ್ಲಾಸ್​ ಹಾಕಿ ಕೂಲಾಗಿ ಪೋಸ್ ನೀಡಿದ ನಟ ಗಣೇಶ್​: ‘ಸೂಪರ್’​ ಎಂದ ಫ್ಯಾನ್ಸ್​​​

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 6:26 PM

Share
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಸದ್ಯ 'ತ್ರಿಬಲ್​ ರೈಡಿಂಗ್​'​ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1 / 5
ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

ನಟ ಗಣೇಶ್ ವೈಟ್​ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್​ ಗ್ಲಾಸ್ ಹಾಕಿ ಪೋಸ್​ ನೀಡಿದ್ದಾರೆ.

2 / 5
ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

ಫೋಟೋಗಳನ್ನು ನೋಡಿದ ಗೋಲ್ಡನ್​ ಸ್ಟಾರ್ ಅಭಿಮಾನಿಗಳು 'ಸೂಪರ್​' ಎಂದು ಕಾಮೆಂಟ್​ ಮಾಡಿದ್ದಾರೆ.

3 / 5
ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್​ ಸ್ಟಾರ್ ಗಣೇಶ್​ ಅಣ್ಣ ಅವರೇ ನೀವು ನಮ್ಮ ಕಾಮೆಂಟ್​ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

4 / 5
ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಅಭಿನಯದ 'ತ್ರಿಬಲ್​ ರೈಡಿಂಗ್'​​ ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ​, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

5 / 5
Follow Us
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ