AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ತೆಲಂಗಾಣಕ್ಕೆ ತೆರಳಿ ವಸಿಷ್ಠ ಸಿಂಹಗೆ ಡಬಲ್ ಸರ್​ಪ್ರೈಸ್ ನೀಡಿದ ಹರಿಪ್ರಿಯಾ

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Mar 27, 2023 | 3:20 PM

Share
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

2 / 5
ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

3 / 5
ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

5 / 5

Published On - 9:32 am, Mon, 27 March 23

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್