AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ತೆಲಂಗಾಣಕ್ಕೆ ತೆರಳಿ ವಸಿಷ್ಠ ಸಿಂಹಗೆ ಡಬಲ್ ಸರ್​ಪ್ರೈಸ್ ನೀಡಿದ ಹರಿಪ್ರಿಯಾ

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Mar 27, 2023 | 3:20 PM

Share
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

2 / 5
ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

3 / 5
ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

5 / 5

Published On - 9:32 am, Mon, 27 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ