AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ತೆಲಂಗಾಣಕ್ಕೆ ತೆರಳಿ ವಸಿಷ್ಠ ಸಿಂಹಗೆ ಡಬಲ್ ಸರ್​ಪ್ರೈಸ್ ನೀಡಿದ ಹರಿಪ್ರಿಯಾ

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Mar 27, 2023 | 3:20 PM

Share
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

2 / 5
ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

3 / 5
ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

5 / 5

Published On - 9:32 am, Mon, 27 March 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ