AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ತೆಲಂಗಾಣಕ್ಕೆ ತೆರಳಿ ವಸಿಷ್ಠ ಸಿಂಹಗೆ ಡಬಲ್ ಸರ್​ಪ್ರೈಸ್ ನೀಡಿದ ಹರಿಪ್ರಿಯಾ

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Mar 27, 2023 | 3:20 PM

Share
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

2 / 5
ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

3 / 5
ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

5 / 5

Published On - 9:32 am, Mon, 27 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ