AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್-ಪರಿಮಳಾ ದಾಂಪತ್ಯಕ್ಕೆ 40 ವರ್ಷ; ಹೇಗಿತ್ತು ನೋಡಿ ಆ ವಿಶೇಷ ದಿನ

ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 23, 2024 | 6:19 AM

Share
ನಟ, ರಾಜಕಾರಣಿ ಜಗ್ಗೇಶ್ ಹಾಗೂ ಪರಿಮಳಾ ದಾಂಪತ್ಯ ಜೀವನಕ್ಕೆ ಈಗ 40 ವರ್ಷ. ಖುಷಿಖುಷಿಯಿಂದ 40 ವಸಂತಗಳನ್ನು ಜಗ್ಗೇಶ್ ಹಾಗೂ ಪರಿಮಳಾ ದಂಪತಿ ಪೂರೈಸಿದ್ದಾರೆ.

ನಟ, ರಾಜಕಾರಣಿ ಜಗ್ಗೇಶ್ ಹಾಗೂ ಪರಿಮಳಾ ದಾಂಪತ್ಯ ಜೀವನಕ್ಕೆ ಈಗ 40 ವರ್ಷ. ಖುಷಿಖುಷಿಯಿಂದ 40 ವಸಂತಗಳನ್ನು ಜಗ್ಗೇಶ್ ಹಾಗೂ ಪರಿಮಳಾ ದಂಪತಿ ಪೂರೈಸಿದ್ದಾರೆ.

1 / 5
ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

2 / 5
ಪತ್ನಿ ಪರಿಮಳಾ ಅವರನ್ನು ಮದುವೆ ಆದ ಕ್ಷಣ ಹೇಗಿತ್ತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ. ತಾಳಿ ಕಟ್ಟಿದ ಕ್ಷಣದ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ ಜಗ್ಗೇಶ್. 

ಪತ್ನಿ ಪರಿಮಳಾ ಅವರನ್ನು ಮದುವೆ ಆದ ಕ್ಷಣ ಹೇಗಿತ್ತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ. ತಾಳಿ ಕಟ್ಟಿದ ಕ್ಷಣದ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ ಜಗ್ಗೇಶ್. 

3 / 5
‘ಮದುವೆ ವಾರ್ಷಿಕೋತ್ಸವ. 40 ವರ್ಷ ಸಮಯ ಕ್ಷಣದಂತೆ ಹೋದ ಭಾವನೆ. ತಾಳಿ ಕಟ್ಟೋವಾಗ್ಲು ತಾಳಿ, ಕಟ್ಟಿದ ಮೇಲು ತಾಳಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಮದುವೆ ವಾರ್ಷಿಕೋತ್ಸವ. 40 ವರ್ಷ ಸಮಯ ಕ್ಷಣದಂತೆ ಹೋದ ಭಾವನೆ. ತಾಳಿ ಕಟ್ಟೋವಾಗ್ಲು ತಾಳಿ, ಕಟ್ಟಿದ ಮೇಲು ತಾಳಿ’ ಎಂದು ಅವರು ಬರೆದುಕೊಂಡಿದ್ದಾರೆ.

4 / 5
ಜಗ್ಗೇಶ್ ಮದುವೆ ವಿಚಾರ ಸಖತ್ ಸುದ್ದಿ ಆಗಿತ್ತು. ಅವರು ಮದುವೆ ಪ್ರಕರಣ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಅಲ್ಲಿ ಅವರಿಗೆ ಜಯ ಸಿಕ್ಕಿತ್ತು.

ಜಗ್ಗೇಶ್ ಮದುವೆ ವಿಚಾರ ಸಖತ್ ಸುದ್ದಿ ಆಗಿತ್ತು. ಅವರು ಮದುವೆ ಪ್ರಕರಣ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಅಲ್ಲಿ ಅವರಿಗೆ ಜಯ ಸಿಕ್ಕಿತ್ತು.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ