AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್-ಪರಿಮಳಾ ದಾಂಪತ್ಯಕ್ಕೆ 40 ವರ್ಷ; ಹೇಗಿತ್ತು ನೋಡಿ ಆ ವಿಶೇಷ ದಿನ

ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 23, 2024 | 6:19 AM

Share
ನಟ, ರಾಜಕಾರಣಿ ಜಗ್ಗೇಶ್ ಹಾಗೂ ಪರಿಮಳಾ ದಾಂಪತ್ಯ ಜೀವನಕ್ಕೆ ಈಗ 40 ವರ್ಷ. ಖುಷಿಖುಷಿಯಿಂದ 40 ವಸಂತಗಳನ್ನು ಜಗ್ಗೇಶ್ ಹಾಗೂ ಪರಿಮಳಾ ದಂಪತಿ ಪೂರೈಸಿದ್ದಾರೆ.

ನಟ, ರಾಜಕಾರಣಿ ಜಗ್ಗೇಶ್ ಹಾಗೂ ಪರಿಮಳಾ ದಾಂಪತ್ಯ ಜೀವನಕ್ಕೆ ಈಗ 40 ವರ್ಷ. ಖುಷಿಖುಷಿಯಿಂದ 40 ವಸಂತಗಳನ್ನು ಜಗ್ಗೇಶ್ ಹಾಗೂ ಪರಿಮಳಾ ದಂಪತಿ ಪೂರೈಸಿದ್ದಾರೆ.

1 / 5
ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

2 / 5
ಪತ್ನಿ ಪರಿಮಳಾ ಅವರನ್ನು ಮದುವೆ ಆದ ಕ್ಷಣ ಹೇಗಿತ್ತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ. ತಾಳಿ ಕಟ್ಟಿದ ಕ್ಷಣದ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ ಜಗ್ಗೇಶ್. 

ಪತ್ನಿ ಪರಿಮಳಾ ಅವರನ್ನು ಮದುವೆ ಆದ ಕ್ಷಣ ಹೇಗಿತ್ತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ. ತಾಳಿ ಕಟ್ಟಿದ ಕ್ಷಣದ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ ಜಗ್ಗೇಶ್. 

3 / 5
‘ಮದುವೆ ವಾರ್ಷಿಕೋತ್ಸವ. 40 ವರ್ಷ ಸಮಯ ಕ್ಷಣದಂತೆ ಹೋದ ಭಾವನೆ. ತಾಳಿ ಕಟ್ಟೋವಾಗ್ಲು ತಾಳಿ, ಕಟ್ಟಿದ ಮೇಲು ತಾಳಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಮದುವೆ ವಾರ್ಷಿಕೋತ್ಸವ. 40 ವರ್ಷ ಸಮಯ ಕ್ಷಣದಂತೆ ಹೋದ ಭಾವನೆ. ತಾಳಿ ಕಟ್ಟೋವಾಗ್ಲು ತಾಳಿ, ಕಟ್ಟಿದ ಮೇಲು ತಾಳಿ’ ಎಂದು ಅವರು ಬರೆದುಕೊಂಡಿದ್ದಾರೆ.

4 / 5
ಜಗ್ಗೇಶ್ ಮದುವೆ ವಿಚಾರ ಸಖತ್ ಸುದ್ದಿ ಆಗಿತ್ತು. ಅವರು ಮದುವೆ ಪ್ರಕರಣ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಅಲ್ಲಿ ಅವರಿಗೆ ಜಯ ಸಿಕ್ಕಿತ್ತು.

ಜಗ್ಗೇಶ್ ಮದುವೆ ವಿಚಾರ ಸಖತ್ ಸುದ್ದಿ ಆಗಿತ್ತು. ಅವರು ಮದುವೆ ಪ್ರಕರಣ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಅಲ್ಲಿ ಅವರಿಗೆ ಜಯ ಸಿಕ್ಕಿತ್ತು.

5 / 5
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ