AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್-ಪರಿಮಳಾ ದಾಂಪತ್ಯಕ್ಕೆ 40 ವರ್ಷ; ಹೇಗಿತ್ತು ನೋಡಿ ಆ ವಿಶೇಷ ದಿನ

ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 23, 2024 | 6:19 AM

Share
ನಟ, ರಾಜಕಾರಣಿ ಜಗ್ಗೇಶ್ ಹಾಗೂ ಪರಿಮಳಾ ದಾಂಪತ್ಯ ಜೀವನಕ್ಕೆ ಈಗ 40 ವರ್ಷ. ಖುಷಿಖುಷಿಯಿಂದ 40 ವಸಂತಗಳನ್ನು ಜಗ್ಗೇಶ್ ಹಾಗೂ ಪರಿಮಳಾ ದಂಪತಿ ಪೂರೈಸಿದ್ದಾರೆ.

ನಟ, ರಾಜಕಾರಣಿ ಜಗ್ಗೇಶ್ ಹಾಗೂ ಪರಿಮಳಾ ದಾಂಪತ್ಯ ಜೀವನಕ್ಕೆ ಈಗ 40 ವರ್ಷ. ಖುಷಿಖುಷಿಯಿಂದ 40 ವಸಂತಗಳನ್ನು ಜಗ್ಗೇಶ್ ಹಾಗೂ ಪರಿಮಳಾ ದಂಪತಿ ಪೂರೈಸಿದ್ದಾರೆ.

1 / 5
ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

ಜಗ್ಗೇಶ್ ಹಾಗೂ ಪರಿಮಳಾ 1984ರ ಮಾರ್ಚ್ 22ರಂದು ಮದುವೆಯಾದರು. ಈ ವಿಶೇಷ ದಿನವನ್ನು ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ನೆನಪಿಸಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

2 / 5
ಪತ್ನಿ ಪರಿಮಳಾ ಅವರನ್ನು ಮದುವೆ ಆದ ಕ್ಷಣ ಹೇಗಿತ್ತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ. ತಾಳಿ ಕಟ್ಟಿದ ಕ್ಷಣದ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ ಜಗ್ಗೇಶ್. 

ಪತ್ನಿ ಪರಿಮಳಾ ಅವರನ್ನು ಮದುವೆ ಆದ ಕ್ಷಣ ಹೇಗಿತ್ತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ. ತಾಳಿ ಕಟ್ಟಿದ ಕ್ಷಣದ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ ಜಗ್ಗೇಶ್. 

3 / 5
‘ಮದುವೆ ವಾರ್ಷಿಕೋತ್ಸವ. 40 ವರ್ಷ ಸಮಯ ಕ್ಷಣದಂತೆ ಹೋದ ಭಾವನೆ. ತಾಳಿ ಕಟ್ಟೋವಾಗ್ಲು ತಾಳಿ, ಕಟ್ಟಿದ ಮೇಲು ತಾಳಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಮದುವೆ ವಾರ್ಷಿಕೋತ್ಸವ. 40 ವರ್ಷ ಸಮಯ ಕ್ಷಣದಂತೆ ಹೋದ ಭಾವನೆ. ತಾಳಿ ಕಟ್ಟೋವಾಗ್ಲು ತಾಳಿ, ಕಟ್ಟಿದ ಮೇಲು ತಾಳಿ’ ಎಂದು ಅವರು ಬರೆದುಕೊಂಡಿದ್ದಾರೆ.

4 / 5
ಜಗ್ಗೇಶ್ ಮದುವೆ ವಿಚಾರ ಸಖತ್ ಸುದ್ದಿ ಆಗಿತ್ತು. ಅವರು ಮದುವೆ ಪ್ರಕರಣ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಅಲ್ಲಿ ಅವರಿಗೆ ಜಯ ಸಿಕ್ಕಿತ್ತು.

ಜಗ್ಗೇಶ್ ಮದುವೆ ವಿಚಾರ ಸಖತ್ ಸುದ್ದಿ ಆಗಿತ್ತು. ಅವರು ಮದುವೆ ಪ್ರಕರಣ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಅಲ್ಲಿ ಅವರಿಗೆ ಜಯ ಸಿಕ್ಕಿತ್ತು.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್