AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh | ವಿವಾದದ ನಡುವೆಯೂ ವೈವಾಹಿಕ ಜೀವನಕ್ಕೆ ಕಾಲಿಡೋ ಸೀನ್​ನಲ್ಲಿ ಮಿಂಚಿದ ನವರಸ ನಾಯಕ!

ಇತ್ತೀಚೆಗೆ ವಿವಾದದ ಬಿರುಗಾಳಿಯಲ್ಲಿ ಸಿಲುಕಿ ನಲುಗಿ ಹೋಗಿದ್ದ ನವರಸ ನಾಯಕ ಜಗ್ಗೇಶ್​ ಇಂದು ಕಾಂಟ್ರವರ್ಸಿಯ ಆರ್ಭಟ ಕೊಂಚ ತಗ್ಗಿದ ಬಳಿಕ ಶೂಟಿಂಗ್​ನಲ್ಲಿ ತಲ್ಲೀನರಾಗಿರುವುದು ಕಂಡುಬಂತು. ಹೌದು, ನಟ ದರ್ಶನ್​ ಬಗ್ಗೆ ಜಗ್ಗೇಶ್​ ನೀಡಿದ್ದ ಹೇಳಿಕೆಗಳಿಂದ ಕೆರಳಿದ್ದ ‘ಯಜಮಾನ’ನ ಅಭಿಮಾನಿಗಳು ನವರಸ ನಾಯಕನಿಗೆ ಮುತ್ತಿಗೆ ಹಾಕಿ ಅವರು ಕ್ಷಮೆಯಾಚಿಸಿವುವವರೆಗೂ ದೊಡ್ಡ ಮಟ್ಟದ ವಿವಾದವೇ ಆಗಿಬಿಟ್ಟಿತ್ತು. ಇದೀಗ, ವಿವಾದದ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದು ಈ ನಡುವೆ ಜಗ್ಗೇಶ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವುದು ಕಂಡುಬಂತು. ತಮ್ಮ ತೋತಾಪುರಿ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿದ್ದ ಜಗ್ಗಣ್ಣ ಸದ್ಯ ಚಿತ್ರೀಕರಣದ ಕೆಲವು ಫೋಟೋಗಳನ್ನ ರಿಲೀಸ್ ಮಾಡಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಡೋ ದೃಶ್ಯದ ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಜಗ್ಗೇಶ್, ಅದಿತಿ ಪ್ರಭುವೇವ ಜೊತೆ ವಿವಾಹವಾಗುವ ಸೀನ್​ನ ಫೋಟೋಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

KUSHAL V
|

Updated on: Feb 23, 2021 | 6:34 PM

Share
ಶೂಟಿಂಗ್​ ಸೆಟ್​ನಲ್ಲಿ ಜಗ್ಗೇಶ್​, ಅದಿತಿ ಪ್ರಭುದೇವ ಹಾಗೂ ಸುಮನ್​ ರಂಗನಾಥನ್​

ಶೂಟಿಂಗ್​ ಸೆಟ್​ನಲ್ಲಿ ಜಗ್ಗೇಶ್​, ಅದಿತಿ ಪ್ರಭುದೇವ ಹಾಗೂ ಸುಮನ್​ ರಂಗನಾಥನ್​

1 / 10
ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

2 / 10
ಶೂಟಿಂಗ್​ ವೇಳೆ ಜಗ್ಗೇಶ್, ದತ್ತಣ್ಣ ಸಖತ್​ ಪೋಸ್​!

ಶೂಟಿಂಗ್​ ವೇಳೆ ಜಗ್ಗೇಶ್, ದತ್ತಣ್ಣ ಸಖತ್​ ಪೋಸ್​!

3 / 10
ಇಬ್ಬರು ಸೀನಿಯರ್ ನಟರ ನಡುವೆ ನಾನೇನು ಕಮ್ಮಿ ಇಲ್ಲ ಎನ್ನು ವ ಹಾಗೆ ಅದಿತಿ ಎಕ್ಸ್​ಪ್ರೆಷನ್​!

ಇಬ್ಬರು ಸೀನಿಯರ್ ನಟರ ನಡುವೆ ನಾನೇನು ಕಮ್ಮಿ ಇಲ್ಲ ಎನ್ನು ವ ಹಾಗೆ ಅದಿತಿ ಎಕ್ಸ್​ಪ್ರೆಷನ್​!

4 / 10
ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

5 / 10
ಶೂಟಿಂಗ್ ಮಧ್ಯೆ ಕ್ಯಾಮರಾಗೆ ಪೋಸ್​ ಕೊಟ್ಟ ದತ್ತಣ್ಣ, ಅದಿತಿ, ಜಗ್ಗೇಶ್​, ಸುಮನ್​ ರಂಗನಾಥನ್​

ಶೂಟಿಂಗ್ ಮಧ್ಯೆ ಕ್ಯಾಮರಾಗೆ ಪೋಸ್​ ಕೊಟ್ಟ ದತ್ತಣ್ಣ, ಅದಿತಿ, ಜಗ್ಗೇಶ್​, ಸುಮನ್​ ರಂಗನಾಥನ್​

6 / 10
ಶೂಟಿಂಗ್ ಬ್ರೇಕ್​ ವೇಳೆ ಮೊಬೈಲ್​ನಲ್ಲಿ ಬ್ಯುಸಿ

ಶೂಟಿಂಗ್ ಬ್ರೇಕ್​ ವೇಳೆ ಮೊಬೈಲ್​ನಲ್ಲಿ ಬ್ಯುಸಿ

7 / 10
ಅತ್ತ ತೋತಾಪುರಿ ಅದಿತಿ; ಇತ್ತ, ನೀರ್​ ದೋಸೆ ಸುಮನ್​ ಮಧ್ಯದಲ್ಲಿ ಜಗ್ಗಣ್ಣ!

ಅತ್ತ ತೋತಾಪುರಿ ಅದಿತಿ; ಇತ್ತ, ನೀರ್​ ದೋಸೆ ಸುಮನ್​ ಮಧ್ಯದಲ್ಲಿ ಜಗ್ಗಣ್ಣ!

8 / 10
ಸೀನ್​​ ವೇಳೆ ನವರಸ ನಾಯಕನ ಎಕ್ಸ್​ಪ್ರೆಷನ್ ನೋಡಿ!

ಸೀನ್​​ ವೇಳೆ ನವರಸ ನಾಯಕನ ಎಕ್ಸ್​ಪ್ರೆಷನ್ ನೋಡಿ!

9 / 10
ವೀಣಾ ಸುಂದರ್​, ಅದಿತಿ ಪ್ರಭುದೇವ, ದತ್ತಣ್ಣ

ವೀಣಾ ಸುಂದರ್​, ಅದಿತಿ ಪ್ರಭುದೇವ, ದತ್ತಣ್ಣ

10 / 10
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು