AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh | ವಿವಾದದ ನಡುವೆಯೂ ವೈವಾಹಿಕ ಜೀವನಕ್ಕೆ ಕಾಲಿಡೋ ಸೀನ್​ನಲ್ಲಿ ಮಿಂಚಿದ ನವರಸ ನಾಯಕ!

ಇತ್ತೀಚೆಗೆ ವಿವಾದದ ಬಿರುಗಾಳಿಯಲ್ಲಿ ಸಿಲುಕಿ ನಲುಗಿ ಹೋಗಿದ್ದ ನವರಸ ನಾಯಕ ಜಗ್ಗೇಶ್​ ಇಂದು ಕಾಂಟ್ರವರ್ಸಿಯ ಆರ್ಭಟ ಕೊಂಚ ತಗ್ಗಿದ ಬಳಿಕ ಶೂಟಿಂಗ್​ನಲ್ಲಿ ತಲ್ಲೀನರಾಗಿರುವುದು ಕಂಡುಬಂತು. ಹೌದು, ನಟ ದರ್ಶನ್​ ಬಗ್ಗೆ ಜಗ್ಗೇಶ್​ ನೀಡಿದ್ದ ಹೇಳಿಕೆಗಳಿಂದ ಕೆರಳಿದ್ದ ‘ಯಜಮಾನ’ನ ಅಭಿಮಾನಿಗಳು ನವರಸ ನಾಯಕನಿಗೆ ಮುತ್ತಿಗೆ ಹಾಕಿ ಅವರು ಕ್ಷಮೆಯಾಚಿಸಿವುವವರೆಗೂ ದೊಡ್ಡ ಮಟ್ಟದ ವಿವಾದವೇ ಆಗಿಬಿಟ್ಟಿತ್ತು. ಇದೀಗ, ವಿವಾದದ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದು ಈ ನಡುವೆ ಜಗ್ಗೇಶ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವುದು ಕಂಡುಬಂತು. ತಮ್ಮ ತೋತಾಪುರಿ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿದ್ದ ಜಗ್ಗಣ್ಣ ಸದ್ಯ ಚಿತ್ರೀಕರಣದ ಕೆಲವು ಫೋಟೋಗಳನ್ನ ರಿಲೀಸ್ ಮಾಡಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಡೋ ದೃಶ್ಯದ ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಜಗ್ಗೇಶ್, ಅದಿತಿ ಪ್ರಭುವೇವ ಜೊತೆ ವಿವಾಹವಾಗುವ ಸೀನ್​ನ ಫೋಟೋಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

KUSHAL V
|

Updated on: Feb 23, 2021 | 6:34 PM

Share
ಶೂಟಿಂಗ್​ ಸೆಟ್​ನಲ್ಲಿ ಜಗ್ಗೇಶ್​, ಅದಿತಿ ಪ್ರಭುದೇವ ಹಾಗೂ ಸುಮನ್​ ರಂಗನಾಥನ್​

ಶೂಟಿಂಗ್​ ಸೆಟ್​ನಲ್ಲಿ ಜಗ್ಗೇಶ್​, ಅದಿತಿ ಪ್ರಭುದೇವ ಹಾಗೂ ಸುಮನ್​ ರಂಗನಾಥನ್​

1 / 10
ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

2 / 10
ಶೂಟಿಂಗ್​ ವೇಳೆ ಜಗ್ಗೇಶ್, ದತ್ತಣ್ಣ ಸಖತ್​ ಪೋಸ್​!

ಶೂಟಿಂಗ್​ ವೇಳೆ ಜಗ್ಗೇಶ್, ದತ್ತಣ್ಣ ಸಖತ್​ ಪೋಸ್​!

3 / 10
ಇಬ್ಬರು ಸೀನಿಯರ್ ನಟರ ನಡುವೆ ನಾನೇನು ಕಮ್ಮಿ ಇಲ್ಲ ಎನ್ನು ವ ಹಾಗೆ ಅದಿತಿ ಎಕ್ಸ್​ಪ್ರೆಷನ್​!

ಇಬ್ಬರು ಸೀನಿಯರ್ ನಟರ ನಡುವೆ ನಾನೇನು ಕಮ್ಮಿ ಇಲ್ಲ ಎನ್ನು ವ ಹಾಗೆ ಅದಿತಿ ಎಕ್ಸ್​ಪ್ರೆಷನ್​!

4 / 10
ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

5 / 10
ಶೂಟಿಂಗ್ ಮಧ್ಯೆ ಕ್ಯಾಮರಾಗೆ ಪೋಸ್​ ಕೊಟ್ಟ ದತ್ತಣ್ಣ, ಅದಿತಿ, ಜಗ್ಗೇಶ್​, ಸುಮನ್​ ರಂಗನಾಥನ್​

ಶೂಟಿಂಗ್ ಮಧ್ಯೆ ಕ್ಯಾಮರಾಗೆ ಪೋಸ್​ ಕೊಟ್ಟ ದತ್ತಣ್ಣ, ಅದಿತಿ, ಜಗ್ಗೇಶ್​, ಸುಮನ್​ ರಂಗನಾಥನ್​

6 / 10
ಶೂಟಿಂಗ್ ಬ್ರೇಕ್​ ವೇಳೆ ಮೊಬೈಲ್​ನಲ್ಲಿ ಬ್ಯುಸಿ

ಶೂಟಿಂಗ್ ಬ್ರೇಕ್​ ವೇಳೆ ಮೊಬೈಲ್​ನಲ್ಲಿ ಬ್ಯುಸಿ

7 / 10
ಅತ್ತ ತೋತಾಪುರಿ ಅದಿತಿ; ಇತ್ತ, ನೀರ್​ ದೋಸೆ ಸುಮನ್​ ಮಧ್ಯದಲ್ಲಿ ಜಗ್ಗಣ್ಣ!

ಅತ್ತ ತೋತಾಪುರಿ ಅದಿತಿ; ಇತ್ತ, ನೀರ್​ ದೋಸೆ ಸುಮನ್​ ಮಧ್ಯದಲ್ಲಿ ಜಗ್ಗಣ್ಣ!

8 / 10
ಸೀನ್​​ ವೇಳೆ ನವರಸ ನಾಯಕನ ಎಕ್ಸ್​ಪ್ರೆಷನ್ ನೋಡಿ!

ಸೀನ್​​ ವೇಳೆ ನವರಸ ನಾಯಕನ ಎಕ್ಸ್​ಪ್ರೆಷನ್ ನೋಡಿ!

9 / 10
ವೀಣಾ ಸುಂದರ್​, ಅದಿತಿ ಪ್ರಭುದೇವ, ದತ್ತಣ್ಣ

ವೀಣಾ ಸುಂದರ್​, ಅದಿತಿ ಪ್ರಭುದೇವ, ದತ್ತಣ್ಣ

10 / 10
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು