AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh | ವಿವಾದದ ನಡುವೆಯೂ ವೈವಾಹಿಕ ಜೀವನಕ್ಕೆ ಕಾಲಿಡೋ ಸೀನ್​ನಲ್ಲಿ ಮಿಂಚಿದ ನವರಸ ನಾಯಕ!

ಇತ್ತೀಚೆಗೆ ವಿವಾದದ ಬಿರುಗಾಳಿಯಲ್ಲಿ ಸಿಲುಕಿ ನಲುಗಿ ಹೋಗಿದ್ದ ನವರಸ ನಾಯಕ ಜಗ್ಗೇಶ್​ ಇಂದು ಕಾಂಟ್ರವರ್ಸಿಯ ಆರ್ಭಟ ಕೊಂಚ ತಗ್ಗಿದ ಬಳಿಕ ಶೂಟಿಂಗ್​ನಲ್ಲಿ ತಲ್ಲೀನರಾಗಿರುವುದು ಕಂಡುಬಂತು. ಹೌದು, ನಟ ದರ್ಶನ್​ ಬಗ್ಗೆ ಜಗ್ಗೇಶ್​ ನೀಡಿದ್ದ ಹೇಳಿಕೆಗಳಿಂದ ಕೆರಳಿದ್ದ ‘ಯಜಮಾನ’ನ ಅಭಿಮಾನಿಗಳು ನವರಸ ನಾಯಕನಿಗೆ ಮುತ್ತಿಗೆ ಹಾಕಿ ಅವರು ಕ್ಷಮೆಯಾಚಿಸಿವುವವರೆಗೂ ದೊಡ್ಡ ಮಟ್ಟದ ವಿವಾದವೇ ಆಗಿಬಿಟ್ಟಿತ್ತು. ಇದೀಗ, ವಿವಾದದ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದು ಈ ನಡುವೆ ಜಗ್ಗೇಶ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವುದು ಕಂಡುಬಂತು. ತಮ್ಮ ತೋತಾಪುರಿ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿದ್ದ ಜಗ್ಗಣ್ಣ ಸದ್ಯ ಚಿತ್ರೀಕರಣದ ಕೆಲವು ಫೋಟೋಗಳನ್ನ ರಿಲೀಸ್ ಮಾಡಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಡೋ ದೃಶ್ಯದ ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಜಗ್ಗೇಶ್, ಅದಿತಿ ಪ್ರಭುವೇವ ಜೊತೆ ವಿವಾಹವಾಗುವ ಸೀನ್​ನ ಫೋಟೋಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

KUSHAL V
|

Updated on: Feb 23, 2021 | 6:34 PM

Share
ಶೂಟಿಂಗ್​ ಸೆಟ್​ನಲ್ಲಿ ಜಗ್ಗೇಶ್​, ಅದಿತಿ ಪ್ರಭುದೇವ ಹಾಗೂ ಸುಮನ್​ ರಂಗನಾಥನ್​

ಶೂಟಿಂಗ್​ ಸೆಟ್​ನಲ್ಲಿ ಜಗ್ಗೇಶ್​, ಅದಿತಿ ಪ್ರಭುದೇವ ಹಾಗೂ ಸುಮನ್​ ರಂಗನಾಥನ್​

1 / 10
ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

2 / 10
ಶೂಟಿಂಗ್​ ವೇಳೆ ಜಗ್ಗೇಶ್, ದತ್ತಣ್ಣ ಸಖತ್​ ಪೋಸ್​!

ಶೂಟಿಂಗ್​ ವೇಳೆ ಜಗ್ಗೇಶ್, ದತ್ತಣ್ಣ ಸಖತ್​ ಪೋಸ್​!

3 / 10
ಇಬ್ಬರು ಸೀನಿಯರ್ ನಟರ ನಡುವೆ ನಾನೇನು ಕಮ್ಮಿ ಇಲ್ಲ ಎನ್ನು ವ ಹಾಗೆ ಅದಿತಿ ಎಕ್ಸ್​ಪ್ರೆಷನ್​!

ಇಬ್ಬರು ಸೀನಿಯರ್ ನಟರ ನಡುವೆ ನಾನೇನು ಕಮ್ಮಿ ಇಲ್ಲ ಎನ್ನು ವ ಹಾಗೆ ಅದಿತಿ ಎಕ್ಸ್​ಪ್ರೆಷನ್​!

4 / 10
ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

5 / 10
ಶೂಟಿಂಗ್ ಮಧ್ಯೆ ಕ್ಯಾಮರಾಗೆ ಪೋಸ್​ ಕೊಟ್ಟ ದತ್ತಣ್ಣ, ಅದಿತಿ, ಜಗ್ಗೇಶ್​, ಸುಮನ್​ ರಂಗನಾಥನ್​

ಶೂಟಿಂಗ್ ಮಧ್ಯೆ ಕ್ಯಾಮರಾಗೆ ಪೋಸ್​ ಕೊಟ್ಟ ದತ್ತಣ್ಣ, ಅದಿತಿ, ಜಗ್ಗೇಶ್​, ಸುಮನ್​ ರಂಗನಾಥನ್​

6 / 10
ಶೂಟಿಂಗ್ ಬ್ರೇಕ್​ ವೇಳೆ ಮೊಬೈಲ್​ನಲ್ಲಿ ಬ್ಯುಸಿ

ಶೂಟಿಂಗ್ ಬ್ರೇಕ್​ ವೇಳೆ ಮೊಬೈಲ್​ನಲ್ಲಿ ಬ್ಯುಸಿ

7 / 10
ಅತ್ತ ತೋತಾಪುರಿ ಅದಿತಿ; ಇತ್ತ, ನೀರ್​ ದೋಸೆ ಸುಮನ್​ ಮಧ್ಯದಲ್ಲಿ ಜಗ್ಗಣ್ಣ!

ಅತ್ತ ತೋತಾಪುರಿ ಅದಿತಿ; ಇತ್ತ, ನೀರ್​ ದೋಸೆ ಸುಮನ್​ ಮಧ್ಯದಲ್ಲಿ ಜಗ್ಗಣ್ಣ!

8 / 10
ಸೀನ್​​ ವೇಳೆ ನವರಸ ನಾಯಕನ ಎಕ್ಸ್​ಪ್ರೆಷನ್ ನೋಡಿ!

ಸೀನ್​​ ವೇಳೆ ನವರಸ ನಾಯಕನ ಎಕ್ಸ್​ಪ್ರೆಷನ್ ನೋಡಿ!

9 / 10
ವೀಣಾ ಸುಂದರ್​, ಅದಿತಿ ಪ್ರಭುದೇವ, ದತ್ತಣ್ಣ

ವೀಣಾ ಸುಂದರ್​, ಅದಿತಿ ಪ್ರಭುದೇವ, ದತ್ತಣ್ಣ

10 / 10
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ