AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh | ವಿವಾದದ ನಡುವೆಯೂ ವೈವಾಹಿಕ ಜೀವನಕ್ಕೆ ಕಾಲಿಡೋ ಸೀನ್​ನಲ್ಲಿ ಮಿಂಚಿದ ನವರಸ ನಾಯಕ!

ಇತ್ತೀಚೆಗೆ ವಿವಾದದ ಬಿರುಗಾಳಿಯಲ್ಲಿ ಸಿಲುಕಿ ನಲುಗಿ ಹೋಗಿದ್ದ ನವರಸ ನಾಯಕ ಜಗ್ಗೇಶ್​ ಇಂದು ಕಾಂಟ್ರವರ್ಸಿಯ ಆರ್ಭಟ ಕೊಂಚ ತಗ್ಗಿದ ಬಳಿಕ ಶೂಟಿಂಗ್​ನಲ್ಲಿ ತಲ್ಲೀನರಾಗಿರುವುದು ಕಂಡುಬಂತು. ಹೌದು, ನಟ ದರ್ಶನ್​ ಬಗ್ಗೆ ಜಗ್ಗೇಶ್​ ನೀಡಿದ್ದ ಹೇಳಿಕೆಗಳಿಂದ ಕೆರಳಿದ್ದ ‘ಯಜಮಾನ’ನ ಅಭಿಮಾನಿಗಳು ನವರಸ ನಾಯಕನಿಗೆ ಮುತ್ತಿಗೆ ಹಾಕಿ ಅವರು ಕ್ಷಮೆಯಾಚಿಸಿವುವವರೆಗೂ ದೊಡ್ಡ ಮಟ್ಟದ ವಿವಾದವೇ ಆಗಿಬಿಟ್ಟಿತ್ತು. ಇದೀಗ, ವಿವಾದದ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದು ಈ ನಡುವೆ ಜಗ್ಗೇಶ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವುದು ಕಂಡುಬಂತು. ತಮ್ಮ ತೋತಾಪುರಿ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿದ್ದ ಜಗ್ಗಣ್ಣ ಸದ್ಯ ಚಿತ್ರೀಕರಣದ ಕೆಲವು ಫೋಟೋಗಳನ್ನ ರಿಲೀಸ್ ಮಾಡಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಡೋ ದೃಶ್ಯದ ಚಿತ್ರೀಕರಣದಲ್ಲಿ ಕಾಣಿಸಿಕೊಂಡ ಜಗ್ಗೇಶ್, ಅದಿತಿ ಪ್ರಭುವೇವ ಜೊತೆ ವಿವಾಹವಾಗುವ ಸೀನ್​ನ ಫೋಟೋಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

KUSHAL V
|

Updated on: Feb 23, 2021 | 6:34 PM

Share
ಶೂಟಿಂಗ್​ ಸೆಟ್​ನಲ್ಲಿ ಜಗ್ಗೇಶ್​, ಅದಿತಿ ಪ್ರಭುದೇವ ಹಾಗೂ ಸುಮನ್​ ರಂಗನಾಥನ್​

ಶೂಟಿಂಗ್​ ಸೆಟ್​ನಲ್ಲಿ ಜಗ್ಗೇಶ್​, ಅದಿತಿ ಪ್ರಭುದೇವ ಹಾಗೂ ಸುಮನ್​ ರಂಗನಾಥನ್​

1 / 10
ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

2 / 10
ಶೂಟಿಂಗ್​ ವೇಳೆ ಜಗ್ಗೇಶ್, ದತ್ತಣ್ಣ ಸಖತ್​ ಪೋಸ್​!

ಶೂಟಿಂಗ್​ ವೇಳೆ ಜಗ್ಗೇಶ್, ದತ್ತಣ್ಣ ಸಖತ್​ ಪೋಸ್​!

3 / 10
ಇಬ್ಬರು ಸೀನಿಯರ್ ನಟರ ನಡುವೆ ನಾನೇನು ಕಮ್ಮಿ ಇಲ್ಲ ಎನ್ನು ವ ಹಾಗೆ ಅದಿತಿ ಎಕ್ಸ್​ಪ್ರೆಷನ್​!

ಇಬ್ಬರು ಸೀನಿಯರ್ ನಟರ ನಡುವೆ ನಾನೇನು ಕಮ್ಮಿ ಇಲ್ಲ ಎನ್ನು ವ ಹಾಗೆ ಅದಿತಿ ಎಕ್ಸ್​ಪ್ರೆಷನ್​!

4 / 10
ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಚಿತ್ರತಂಡ

5 / 10
ಶೂಟಿಂಗ್ ಮಧ್ಯೆ ಕ್ಯಾಮರಾಗೆ ಪೋಸ್​ ಕೊಟ್ಟ ದತ್ತಣ್ಣ, ಅದಿತಿ, ಜಗ್ಗೇಶ್​, ಸುಮನ್​ ರಂಗನಾಥನ್​

ಶೂಟಿಂಗ್ ಮಧ್ಯೆ ಕ್ಯಾಮರಾಗೆ ಪೋಸ್​ ಕೊಟ್ಟ ದತ್ತಣ್ಣ, ಅದಿತಿ, ಜಗ್ಗೇಶ್​, ಸುಮನ್​ ರಂಗನಾಥನ್​

6 / 10
ಶೂಟಿಂಗ್ ಬ್ರೇಕ್​ ವೇಳೆ ಮೊಬೈಲ್​ನಲ್ಲಿ ಬ್ಯುಸಿ

ಶೂಟಿಂಗ್ ಬ್ರೇಕ್​ ವೇಳೆ ಮೊಬೈಲ್​ನಲ್ಲಿ ಬ್ಯುಸಿ

7 / 10
ಅತ್ತ ತೋತಾಪುರಿ ಅದಿತಿ; ಇತ್ತ, ನೀರ್​ ದೋಸೆ ಸುಮನ್​ ಮಧ್ಯದಲ್ಲಿ ಜಗ್ಗಣ್ಣ!

ಅತ್ತ ತೋತಾಪುರಿ ಅದಿತಿ; ಇತ್ತ, ನೀರ್​ ದೋಸೆ ಸುಮನ್​ ಮಧ್ಯದಲ್ಲಿ ಜಗ್ಗಣ್ಣ!

8 / 10
ಸೀನ್​​ ವೇಳೆ ನವರಸ ನಾಯಕನ ಎಕ್ಸ್​ಪ್ರೆಷನ್ ನೋಡಿ!

ಸೀನ್​​ ವೇಳೆ ನವರಸ ನಾಯಕನ ಎಕ್ಸ್​ಪ್ರೆಷನ್ ನೋಡಿ!

9 / 10
ವೀಣಾ ಸುಂದರ್​, ಅದಿತಿ ಪ್ರಭುದೇವ, ದತ್ತಣ್ಣ

ವೀಣಾ ಸುಂದರ್​, ಅದಿತಿ ಪ್ರಭುದೇವ, ದತ್ತಣ್ಣ

10 / 10
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?