ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ದಂಪತಿ; ಫೋಟೋಗಳು ಇಲ್ಲಿವೆ
ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿರುವ ನಟ ಜಗ್ಗೇಶ್ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದರು.
Updated on: Jun 12, 2022 | 2:43 PM
Share

ರಾಯರ ಭಕ್ತನಾಗಿರುವ ನಟ ಜಗ್ಗೇಶ್ ಮಂತ್ರಾಲಯ ಮಠಕ್ಕೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಹಿನ್ನೆಲೆ ಭೇಟಿ ಮಂತ್ರಾಲಯಕ್ಕೆ ನೀಡಿದ್ದಾರೆ.

ಮಂತ್ರಾಲಯದ ಶ್ರೀ ರಾಯರ ಮಠಕ್ಕೆ ಪತ್ನಿ ಪರಿಮಳ ಜೊತೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಪ್ರಮಾಣ ಪತ್ರದ ಪ್ರತಿಯಿಟ್ಟು ಜಗ್ಗೇಶ್ ಆಶಿರ್ವಾದ ಪಡೆದರು.

ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜಗ್ಗೇಶ್ಗೆ ಶುಭ ಹಾರೈಸಿದರು.
Related Photo Gallery
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್ಗೆ 300 ಡಾಲರ್ ಆರ್ಥಿಕ ನೆರವು




