ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ದಂಪತಿ; ಫೋಟೋಗಳು ಇಲ್ಲಿವೆ
ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿರುವ ನಟ ಜಗ್ಗೇಶ್ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದರು.
Updated on: Jun 12, 2022 | 2:43 PM
Share

ರಾಯರ ಭಕ್ತನಾಗಿರುವ ನಟ ಜಗ್ಗೇಶ್ ಮಂತ್ರಾಲಯ ಮಠಕ್ಕೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಹಿನ್ನೆಲೆ ಭೇಟಿ ಮಂತ್ರಾಲಯಕ್ಕೆ ನೀಡಿದ್ದಾರೆ.

ಮಂತ್ರಾಲಯದ ಶ್ರೀ ರಾಯರ ಮಠಕ್ಕೆ ಪತ್ನಿ ಪರಿಮಳ ಜೊತೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಪ್ರಮಾಣ ಪತ್ರದ ಪ್ರತಿಯಿಟ್ಟು ಜಗ್ಗೇಶ್ ಆಶಿರ್ವಾದ ಪಡೆದರು.

ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜಗ್ಗೇಶ್ಗೆ ಶುಭ ಹಾರೈಸಿದರು.
Related Photo Gallery
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್ಗಳ ಅಕ್ರಮವಾಗಿ ಇರಿಸಿದ್ದ 45 ಎಲ್ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಶಾಲೆಗೆ ಹೊರಟ ಬಾಲಕ
ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ?
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಶುಭ




