AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ದಂಪತಿ; ಫೋಟೋಗಳು ಇಲ್ಲಿವೆ

ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿರುವ ನಟ ಜಗ್ಗೇಶ್ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದರು.

TV9 Web
| Edited By: sandhya thejappa|

Updated on: Jun 12, 2022 | 2:43 PM

Share
ರಾಯರ ಭಕ್ತನಾಗಿರುವ ನಟ ಜಗ್ಗೇಶ್ ಮಂತ್ರಾಲಯ ಮಠಕ್ಕೆ ಭೇಟಿ ನೀಡಿದರು.

ರಾಯರ ಭಕ್ತನಾಗಿರುವ ನಟ ಜಗ್ಗೇಶ್ ಮಂತ್ರಾಲಯ ಮಠಕ್ಕೆ ಭೇಟಿ ನೀಡಿದರು.

1 / 5
ರಾಜ್ಯ ಸಭೆಗೆ ಆಯ್ಕೆಯಾದ ಹಿನ್ನೆಲೆ ಭೇಟಿ ಮಂತ್ರಾಲಯಕ್ಕೆ ನೀಡಿದ್ದಾರೆ.

ರಾಜ್ಯ ಸಭೆಗೆ ಆಯ್ಕೆಯಾದ ಹಿನ್ನೆಲೆ ಭೇಟಿ ಮಂತ್ರಾಲಯಕ್ಕೆ ನೀಡಿದ್ದಾರೆ.

2 / 5
ಮಂತ್ರಾಲಯದ ಶ್ರೀ ರಾಯರ ಮಠಕ್ಕೆ ಪತ್ನಿ ಪರಿಮಳ ಜೊತೆ ಭೇಟಿ ನೀಡಿದರು.

ಮಂತ್ರಾಲಯದ ಶ್ರೀ ರಾಯರ ಮಠಕ್ಕೆ ಪತ್ನಿ ಪರಿಮಳ ಜೊತೆ ಭೇಟಿ ನೀಡಿದರು.

3 / 5
ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ದಂಪತಿ; ಫೋಟೋಗಳು ಇಲ್ಲಿವೆ

ರಾಜ್ಯ ಸಭೆಗೆ ಆಯ್ಕೆಯಾದ ಪ್ರಮಾಣ ಪತ್ರದ ಪ್ರತಿಯಿಟ್ಟು ಜಗ್ಗೇಶ್ ಆಶಿರ್ವಾದ ಪಡೆದರು.

4 / 5
ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ದಂಪತಿ; ಫೋಟೋಗಳು ಇಲ್ಲಿವೆ

ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜಗ್ಗೇಶ್ಗೆ ಶುಭ ಹಾರೈಸಿದರು.

5 / 5
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು