ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ದಂಪತಿ; ಫೋಟೋಗಳು ಇಲ್ಲಿವೆ
ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿರುವ ನಟ ಜಗ್ಗೇಶ್ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದರು.
Updated on: Jun 12, 2022 | 2:43 PM

ರಾಯರ ಭಕ್ತನಾಗಿರುವ ನಟ ಜಗ್ಗೇಶ್ ಮಂತ್ರಾಲಯ ಮಠಕ್ಕೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಹಿನ್ನೆಲೆ ಭೇಟಿ ಮಂತ್ರಾಲಯಕ್ಕೆ ನೀಡಿದ್ದಾರೆ.

ಮಂತ್ರಾಲಯದ ಶ್ರೀ ರಾಯರ ಮಠಕ್ಕೆ ಪತ್ನಿ ಪರಿಮಳ ಜೊತೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಪ್ರಮಾಣ ಪತ್ರದ ಪ್ರತಿಯಿಟ್ಟು ಜಗ್ಗೇಶ್ ಆಶಿರ್ವಾದ ಪಡೆದರು.

ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜಗ್ಗೇಶ್ಗೆ ಶುಭ ಹಾರೈಸಿದರು.
Related Photo Gallery

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025: ಐಪಿಎಲ್ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

ಹಿಮಾಲಯ ಪರ್ವತ ಹತ್ತಿದ ಮೈಸೂರಿನ ಪೌರ ಕಾರ್ಮಿಕರ ಮಕ್ಕಳು, ಮಾವುತರು

IPL 2025: RCB ಗೆ ನವೀನ್ ಉಲ್ ಹಕ್ ಎಂಟ್ರಿ! ಇದು ನಿಜನಾ?

ಭಗವದ್ಗೀತೆಯ ಈ ಪಾಠಗಳು ಸಂಬಂಧವನ್ನು ಬಲಪಡಿಸಲು ಸಹಕಾರಿ

IPL 2025: RCBಗೆ ಆಘಾತದ ಮೇಲೆ ಆಘಾತ: ಪ್ಲೇಆಫ್ ಪಂದ್ಯಗಳಿಗೆ ಐವರು ಅಲಭ್ಯ!

ವಿಶ್ವದ ದುಬಾರಿ ಮಾವು ಇದು, ಇದರ ಬೆಲೆ ಕೇಳಿದ್ರೆ ಖಂಡಿತ ಬೆಚ್ಚಿ ಬೀಳ್ತಿರಾ

Team India: ಮೂರು ವಿಕೆಟ್ ಪತನ… ಮತ್ತೊಬ್ಬರು ಯಾರು?

2 ವರ್ಷ ಆಡಿದ್ರೆ ವಿರಾಟ್ ಕೊಹ್ಲಿಗೆ ಸಿಗೋದು ಕೇವಲ 1.62 ಕೋಟಿ ರೂ. ಮಾತ್ರ..!

IPL 2025: ಕೇವಲ 2 ಮ್ಯಾಚ್ಗೆ ಮಾತ್ರ: ಉಳಿದ ಪಂದ್ಯಗಳಿಂದ RCB ಆಟಗಾರ ಔಟ್
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?

ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ

ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
