ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ದಂಪತಿ; ಫೋಟೋಗಳು ಇಲ್ಲಿವೆ
ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿರುವ ನಟ ಜಗ್ಗೇಶ್ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದರು.
Updated on: Jun 12, 2022 | 2:43 PM
Share

ರಾಯರ ಭಕ್ತನಾಗಿರುವ ನಟ ಜಗ್ಗೇಶ್ ಮಂತ್ರಾಲಯ ಮಠಕ್ಕೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಹಿನ್ನೆಲೆ ಭೇಟಿ ಮಂತ್ರಾಲಯಕ್ಕೆ ನೀಡಿದ್ದಾರೆ.

ಮಂತ್ರಾಲಯದ ಶ್ರೀ ರಾಯರ ಮಠಕ್ಕೆ ಪತ್ನಿ ಪರಿಮಳ ಜೊತೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಪ್ರಮಾಣ ಪತ್ರದ ಪ್ರತಿಯಿಟ್ಟು ಜಗ್ಗೇಶ್ ಆಶಿರ್ವಾದ ಪಡೆದರು.

ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜಗ್ಗೇಶ್ಗೆ ಶುಭ ಹಾರೈಸಿದರು.
Related Photo Gallery
ಸಿಜೆ ರಾಯ್ ಕೇಸ್ ಸಂಬಂಧ ಎಸ್ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ




