ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ದಂಪತಿ; ಫೋಟೋಗಳು ಇಲ್ಲಿವೆ
ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿರುವ ನಟ ಜಗ್ಗೇಶ್ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದರು.
Updated on: Jun 12, 2022 | 2:43 PM
Share

ರಾಯರ ಭಕ್ತನಾಗಿರುವ ನಟ ಜಗ್ಗೇಶ್ ಮಂತ್ರಾಲಯ ಮಠಕ್ಕೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಹಿನ್ನೆಲೆ ಭೇಟಿ ಮಂತ್ರಾಲಯಕ್ಕೆ ನೀಡಿದ್ದಾರೆ.

ಮಂತ್ರಾಲಯದ ಶ್ರೀ ರಾಯರ ಮಠಕ್ಕೆ ಪತ್ನಿ ಪರಿಮಳ ಜೊತೆ ಭೇಟಿ ನೀಡಿದರು.

ರಾಜ್ಯ ಸಭೆಗೆ ಆಯ್ಕೆಯಾದ ಪ್ರಮಾಣ ಪತ್ರದ ಪ್ರತಿಯಿಟ್ಟು ಜಗ್ಗೇಶ್ ಆಶಿರ್ವಾದ ಪಡೆದರು.

ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜಗ್ಗೇಶ್ಗೆ ಶುಭ ಹಾರೈಸಿದರು.
Related Photo Gallery
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ ಅಪಘಾತ: ಮೂವರು ನಾಪತ್ತೆ




